ಕುಮಟಾ : ಕಣ್ಣುಗಳನ್ನು ದಾನ ಮಾಡಿ ಸಾವಿನ ನಂತರವೂ ಸಾರ್ಥಕ್ಯದ ಕಾರ್ಯ
ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿ ಕೆಳಗಿನಕೇರಿ ಭಟ್ಟರಮನೆಯ ಅನಸೂಯ ಗಣಪತಿ ಹೆಗಡೆ (84) ಅವರು ಶುಕ್ರವಾರ (ಮೇ 17)ರಂದು ನಿಧನರಾಗಿದ್ದಾರೆ. ಅವರು ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲಿಯೂ ಸಾರ್ಥಕತೆಯ ಕಾರ್ಯ ಮಾಡಿದ್ದಾರೆ. ಅನಸೂಯ ಅವರು ವಯೋಸಹಜ ಕಾಯಿಲೆಯಿಂದ ಶುಕ್ರವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ನಿಧನರಾದರು. ಅವರು ಮರಣಾನಂತರದಲ್ಲಿ … Continued