ನಡು ರಸ್ತೆಯಲ್ಲೇ ವ್ಯಕ್ತಿಗೆ ಹೃದಯಾಘಾತ ; ಪತ್ನಿ ಅಂಗಲಾಚಿ ಬೇಡಿಕೊಂಡರೂ ನೆರವಿಗೆ ಬಾರದ ಜನ…!
ಬೆಂಗಳೂರು: ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬನಿಗೆ ನಡುರಸ್ತೆಯಲ್ಲೇ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಂತೆ ಆತನ ಪತ್ನಿ ಎಷ್ಟೇ ಅಂಗಲಾಚಿದರೂ ಯಾರೂ ನೆರವಿಗೆ ಬಾರದ ಅಮಾನವೀಯ ಘಟನೆ ನಡೆದಿದೆ ಎಂದು ವರದಿಯಾಗಿದೆ. ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಪತಿಯನ್ನು ಉಳಿಸಿಕೊಳ್ಳಲು ಪತ್ನಿ ಬೈಕ್ ಮೇಲೆ ಆಸ್ಪತ್ರೆಗಳಿಂದ ಆಸ್ಪತ್ರೆಗೆ ಅಲೆದಾಡಿದರೂ, ಸಕಾಲಕ್ಕೆ ಚಿಕಿತ್ಸೆ ಸಿಗದೆ ಯುವಕ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ದಕ್ಷಿಣ ಬೆಂಗಳೂರಿನ ಬಾಲಾಜಿ … Continued