ಬೆಳಗಾವಿ ಕಾರ್ಖಾನೆಯಲ್ಲಿ ಅಗ್ನಿ ಅನಾಹುತ ; ಮುಗಿಲೆತ್ತರಕ್ಕೆ ಧಗಧಗಿಸಿದ ಬೆಂಕಿ ಜ್ವಾಲೆ : ಮೂವರು ಗಂಭೀರ

ಬೆಳಗಾವಿ: ನಾವಗೆ ಗ್ರಾಮದ ಸನಿಹದ ಟಿಕ್ಸ್‌ ಟೇಪ್ (ಅಂಟು) ತಯಾರಿಸುವ ಸ್ನೇಹಂ ಕಾರ್ಖಾನೆಯಲ್ಲಿ ಬೃಹತ್ ಪ್ರಮಾಣದ ಬೆಂಕಿ ಹೊತ್ತಿಕೊಂಡಿದ್ದು, ಈ ದುರ್ಘಟನೆಯಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಬೆಳಗಾವಿ ತಾಲೂಕಿನ ಕವಳವಾಡಿಯ ಮಾರುತಿ ನಾರಾಯಣ ಕರವೇಕರ (32), ಹಳೇ ಬೆಳಗಾವಿಯ ಯಲ್ಲಪ್ಪ ಪ್ರಕಾಶ ಸಲಗುಡೆ (35) ಮತ್ತು ರಾಝವಾಡಿಯ ರಂಜಿತ ದಶರಥ ಪಾಟೀಲ (39) ಎಂಬ ಮೂವರು … Continued