ಬಾವನ ಮೇಲೆ ಸೇಡು ತೀರಿಸಿಕೊಳ್ಳಲು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ: ಆರೋಪಿ ಬಂಧನ

ಬೆಂಗಳೂರು: ತನ್ನ ಅಕ್ಕನಿಗೆ ವಿಚ್ಛೇದನ ನೀಡಿದ  ಬಾವನನ್ನು ಸಿಲುಕಿಸುವ ಉದ್ದೇಶದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ಪೊಲೀಸ್ ಕಂಟ್ರೋಲ್ ರೂಮ್‍ಗೆ ಫೋನ್ ಕರೆ ಮಾಡಿ ಪೊಲೀಸರ ನಿದ್ದೆಗೆಡಿಸಿದ್ದ ಕೋಲ್ಕತ್ತಾದ ವ್ಯಕ್ತಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ವಿಲ್ಸನ್ ಗಾರ್ಡನ್‍ನ ಪಿಜಿಯಲ್ಲಿ ವಾಸವಾಗಿದ್ದ ಸುಭಾಷಿ … Continued