ನಕಲಿ ಇ.ಡಿ. ಅಧಿಕಾರಿಗಳಿಂದ ಉದ್ಯಮಿ ಮನೆ ಮೇಲೆ ದಾಳಿ ; 30 ಲಕ್ಷ ರೂ. ದೋಚಿ ಪರಾರಿ…!
ಮಂಗಳೂರು : ಇ.ಡಿ. ಅಧಿಕಾರಿಗಳ ಸೋಗಿನಲ್ಲಿ ಖ್ಯಾತ ಬೀಡಿ ಉದ್ಯಮಿಯೊಬ್ಬರ ಮನೆಗೆ ದಾಳಿ ನಡೆಸಿದ ದುಷ್ಕರ್ಮಿಗಳು ಬರೋಬ್ಬರಿ 30 ಲಕ್ಷ ರೂ.ಗಳನ್ನು ದೋಚಿಕೊಂಡು ಪರಾರಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಬೀಡಿ ಉದ್ಯಮಿ ಸಿಂಗಾರಿ ಹಾಜಿ ಸುಲೈಮಾನ್ … Continued