ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಎಫ್ಐಆರ್ ಗೆ ತಡೆ ನೀಡಿದ ಹೈಕೋರ್ಟ್
ಬೆಂಗಳೂರು : ಜಮೀನಿನ ಪಹಣಿಯಲ್ಲಿ ವಕ್ಫ್ ಆಸ್ತಿ ನಮೂದಾಗಿದೆ ಎಂದು ಹಾವೇರಿ ಜಿಲ್ಲೆಯ ಹರನಗಿ ಗ್ರಾಮದ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಹರಿಬಿಟ್ಟ ಆರೋಪಿತ ಪ್ರಕರಣದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಹೈಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ. ಹಾವೇರಿ ಸೆನ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಪಡಿಸಬೇಕು ಎಂದು … Continued