ಫಕೀರ ದಿಂಗಾಲೇಶ್ವರ ಸ್ವಾಮೀಜಿ ರಾಷ್ಟ್ರಮಟ್ಟದಲ್ಲಿ ಶಿರಹಟ್ಟಿ ಫಕೀರೇಶ್ವರ ಮಠದ ಕೀರ್ತಿ ಬೆಳಗಲಿ:ಎಚ್‌ ಕೆ ಪಾಟೀಲ

ಗದಗ: ಶಿರಹಟ್ಟಿ ಫಕೀರೇಶ್ವರ ಮಠದ ಪರಂಪರೆಯಲ್ಲಿ ಸಾಗಿ ಉತ್ತರೋತ್ತರ ಅಭಿವೃದ್ದಿ ಕಾರ್ಯಗಳ ಮೂಲಕ ಶ್ರೀಮಠದ ಕೀರ್ತಿಯನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ನಾಡಿನ ಜನತೆಯ ಚಿತ್ತ ಶ್ರೀಮಠದ ಉತ್ತರಾಧಿಕಾರಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರತ್ತ ನೆಟ್ಟಿದೆ ಎಂದು ಶಾಸಕ ಹಾಗೂ ಮಾಜಿ ಸಚಿವ ಎಚ್.ಕೆ. ಪಾಟೀಲ ಹೇಳಿದರು. ಜಿಲ್ಲೆಯ ಶಿರಹಟ್ಟಿ ತಾಲೂಕು ಕೇಂದ್ರದ ಫಕೀರೇಶ್ವರ ಸಂಸ್ಥಾನಮಠಕ್ಕೆ ಬುಧವಾರ … Continued