ಕೊಡಗು : ಪೊನ್ನಂಪೇಟೆ ಬಳಿ ಒಂದೇ ಕುಟುಂಬದ ‌ನಾಲ್ವರ ಭೀಕರ ಹತ್ಯೆ

ಮಡಿಕೇರಿ : ಒಂದೇ ಕುಟುಂಬದ ನಾಲ್ವರನ್ನು ಮಾರಕಾಸ್ತ್ರದಿಂದ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೇಗೂರು ಗ್ರಾಮದ ಕರಿಯ(75), ಗೌರಿ (70) ದಂಪತಿ ಹಾಗೂ ನಾಗಿ (30) ಮತ್ತು ಮಗಳು ಕಾವೇರಿ(5) ಕೊಲೆಯಾದವರು ಎಂದು ಗುರುತಿಸಲಾಗಿದೆ. ಇಂದು, ಗುರುವಾರ ರಾತ್ರಿ ಸಮಯದಲ್ಲಿ ಈ ಘಟನೆ … Continued

ದಂಪತಿ, ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಶವವಾಗಿ ಪತ್ತೆ….!

ಮೀರತ್ : ಉತ್ತರ ಪ್ರದೇಶದ ಮೀರತ್‌ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯಲ್ಲಿ ಲಿಸಾರಿ ಗೇಟ್ ಪ್ರದೇಶದ ಸೊಹೈಲ್‌  ಗಾರ್ಡನ್‌ ನಲ್ಲಿರುವ ಮನೆಯೊಂದರಲ್ಲಿ ಒಂದೇ ಕುಟುಂಬದ ಐವರ ಶವಗಳು ಪತ್ತೆಯಾಗಿವೆ. ಈ ಸಂಬಂಧ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಯುತ್ತಿದೆ ಎಂದು ವರದಿಯಾಗಿದೆ. ಓರ್ವ ಪುರುಷ, ಓರ್ವ ಮಹಿಳೆ ಮತ್ತು ಅವರ ಮೂವರು ಹೆಣ್ಣುಮಕ್ಕಳನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ … Continued

ಹೊಸ ವರ್ಷದ ಮೊದಲ ದಿನವೇ ಹೊಟೇಲ್‌ ನಲ್ಲಿ ತಾಯಿ, ನಾಲ್ವರು ಸಹೋದರಿಯರನ್ನು ಕೊಲೆ ಮಾಡಿದ ವ್ಯಕ್ತಿ…!

ಲಕ್ನೋ: ದುರಂತ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ಹೊಸ ವರ್ಷದ ದಿನವೇ ಲಕ್ನೋದ ಹೋಟೆಲ್‌ನಲ್ಲಿ ತನ್ನ ತಾಯಿ ಮತ್ತು ನಾಲ್ವರು ಸಹೋದರಿಯರನ್ನು ಕೊಂದಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೋಲೀಸರ ಪ್ರಕಾರ, ಅರ್ಷದ್ (24) ಆಗ್ರಾ ಮೂಲದವನಾಗಿದ್ದು, ಕೌಟುಂಬಿಕ ಕಲಹದ ಕಾರಣದಿಂದ ಹೀಗೆ ಮಾಡಿರುವುದಾಗಿ ಪ್ರಾಥಮಿಕ ವಿಚಾರಣೆಯ ವೇಳೆ ತಿಳಿದುಬಂದಿದೆ. ಮೃತರನ್ನು ಅರ್ಷದ್‌ ಸಹೋದರಿಯರಾದ ಅಲಿಯಾ (9), … Continued

ಮೂಲ್ಕಿ ಬಳಿ ಘೋರ ದುರಂತ: ಪತ್ನಿ, ಮಗುವನ್ನು ಕೊಲೆಗೈದು ಆತ್ಮಹತ್ಯೆಗೆ ಶರಣಾದ ಪತಿ

ಮಂಗಳೂರು : ಕಿನ್ನಿಗೋಳಿ ಪಕ್ಷಿಕೆರೆಯ ಮನೆಯೊಂದರಲ್ಲಿ ತನ್ನ ಪತ್ನಿ, ಮಗುವನ್ನು ಕೊಲೆಗೈದು ನಂತರ ತಾನೂ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ (ನ.9) ಮಧ್ಯಾಹ್ನ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪಕ್ಷಿಕೆರೆ ನಿವಾಸಿ ಕಾರ್ತಿಕ್ ಭಟ್ (32) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೂ ಮೊದಲು ಆತ ಪತ್ನಿ ಪ್ರಿಯಾಂಕ (28), ಮಗ ಹೃದಯ್ (4) … Continued

ಆಹಾರದಲ್ಲಿ ವಿಷ ಬೆರೆಸಿ ತನ್ನ ಮನೆಯ 13 ಜನರನ್ನು ಸಾಮೂಹಿಕವಾಗಿ ಹತ್ಯೆ ಮಾಡಿದ 18 ​​ವರ್ಷದ ಹುಡುಗಿ…!

ಹೈದರಾಬಾದ್: ಆಗಸ್ಟ್‌ನಲ್ಲಿ ಖೈರ್‌ಪುರ ಜಿಲ್ಲೆಯಲ್ಲಿ ಕುಟುಂಬದ 13 ಜನರಿಗೆ ವಿಷ ಉಣಿಸಿ ಸಾಯಿಸಿದ ಭೀಕರ ಪ್ರಕರಣ ಪಾಕಿಸ್ತಾನದ ಸಿಂಧ್​ ಪ್ರಾಂತ್ಯದ ಖೈರ್​ಪುರ್​ ಜಿಲ್ಲೆಯಲ್ಲಿ ನಡೆದಿದೆ. ವಿಷ ಪ್ರಾಷನದಿಂದ ಹತ್ಯೆಗೀಡಾದ ದಂಪತಿಯ ಪುತ್ರಿಯಿಂದಲೇ ಈ ಭೀಕರ ಸಾಮೂಹಿಕ ಹತ್ಯಕಾಂಡ ನಡೆದಿದೆ. ಹತ್ಯೆಗೀಡಾದ ದಂಪತಿಯ 18 ​​ವರ್ಷದ ಮಗಳು ಮತ್ತು ಆಕೆಯ ಸೋದರ ಸಂಬಂಧಿಯನ್ನು ಈ ಸಂಬಂಧ ಬಂಧಿಸಲಾಗಿದೆ … Continued

ತಾಯಿ, ಹೆಂಡತಿ, ಮೂವರು ಮಕ್ಕಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ…

ಲಕ್ನೋ :   ಕೊಲೆ-ಆತ್ಮಹತ್ಯೆಯ ಆಘಾತಕಾರಿ ಪ್ರಕರಣದಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿ, ತಾಯಿ ಮತ್ತು ಮೂವರು ಮಕ್ಕಳನ್ನು ಕೊಂದ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಲಕ್ನೋದಿಂದ ಸುಮಾರು 90 ಕಿಲೋಮೀಟರ್ ದೂರದಲ್ಲಿರುವ ಸೀತಾಪುರ ಸಮೀಪದ ರಾಮಪುರ ಮಥುರಾದ ಪಲ್ಹಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. 42 … Continued