ಶಿರಾ ಬಳಿ ರಸ್ತೆ ಅಪಘಾತ : ಮೃತಪಟ್ಟ ಆರು ಜನರ ನೇತ್ರದಾನ ಮಾಡಿದ ಕುಟುಂಬಸ್ಥರು

ತುಮಕೂರು: ಇಂದು, ಗುರುವಾರ ಬೆಳಿಗ್ಗೆ ಜಿಲ್ಲೆಯ ಶಿರಾ ತಾಲೂಕಿನ ಬಾಲೆನಹಳ್ಳಿ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ 9 ಜನರ ಪೈಕಿ, 6 ಮಂದಿಯ ಕಣ್ಣುಗಳನ್ನು ದಾನ ಮಾಡಲಾಗಿದೆ. ಮೃತಪಟ್ಟವರ ಕುಟುಂಬದವರು 6 ಜನರ ನೇತ್ರದಾನಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಶಿರಾ ತಹಶೀಲ್ದಾರ್ ಮಮತಾ ಮಾಧ್ಯಮಗಳಿಗೆ ಹೇಳಿದ್ದಾರೆ. ಕ್ರೂಸರ್‌ ಚಾಲಕ ಕೃಷ್ಣ, ಸುಜಾತಾ, ಪ್ರಭುಸ್ವಾಮಿ, … Continued