ಕುಟುಂಬದವರು ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿರುವಾಗ ಕಣ್ಣುಬಿಟ್ಟ ಬಿಜೆಪಿ ನಾಯಕ…!

ಆಗ್ರಾ: ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಮುಖಂಡರೊಬ್ಬರು ಮೃತಪಟ್ಟಿದ್ದಾರೆ ಎಂದು ಭಾವಿಸಿ ಅವರ ಅಂತ್ಯಸಂಸ್ಕಾರ ನಡೆಸಲು ಸಿದ್ಧತೆ ನಡೆಸುತ್ತಿರುವ ವೇಳೆ ಅವರು ಎಚ್ಚರಗೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಮಹೇಶ ಬಾಘೇಲ್ ಅವರ ಆರೋಗ್ಯ ತೀವ್ರ ಹದಗೆಟ್ಟಿತ್ತು. ಕುಟುಂಬದವರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅವರನ್ನು ಪರೀಕ್ಷಿಸಿದ ಆಸ್ಪತ್ರೆಯ ವೈದ್ಯರು, … Continued