ರಮಣಶ್ರೀ ಆಸ್ಪತ್ರೆ ವಿರುದ್ಧ ಪುನೀತ’ ಅಭಿಮಾನಿಗಳ ಆರೋಪ : ವೈದ್ಯರಿಗೆ ರಕ್ಷಣೆ ಕೋರಿ ಸಿಎಂ ಬೊಮ್ಮಾಯಿಗೆ ಫನಾ ಪತ್ರ

ಬೆಂಗಳೂರು: ಖ್ಯಾತ ನಟ ನಟ ಪುನೀತ್ ರಾಜಕುಮಾರ್ ಸಾವಿನ ಕುರಿತು ಆಸ್ಪತ್ರೆ ವೈದ್ಯರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆ ರಾಜ್ಯ ಖಾಸಗಿ ಆಸ್ಪತ್ರೆಗಳ ಒಕ್ಕೂಟವು ( ಫನಾ) ಡಾ. ರಮಣರಾವ್ ಹಾಗೂ ಸಿಬ್ಬಂದಿಗೆ ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಾ. ರಮಣರಾವ್ ಅವರ ಕ್ಲಿನಿಕ್​ಗೆ ಪುನೀತರಾಜ್​ಕುಮಾರ್ … Continued