ಪ್ರಾಮಾಣಿಕತೆಗೆ ಸಾಟಿಯಿಲ್ಲ : ಅಚಾತುರ್ಯದಿಂದ ಗುಜರಿಗೆ ಹೋಗಿದ್ದ 15 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು 4 ತಿಂಗಳ ನಂತರ ಹಿಂದಿರುಗಿಸಿದ ವ್ಯಾಪಾರಿ…!

ಫರೀದಾಬಾದ್: ಹಳೆಯ ಸಾಮಾನುಗಳ ಜೊತೆ ಅಚಾತುರ್ಯದಿಂದ ಮಾರಾಟ ಮಾಡಲಾಗಿದ್ದ ಸುಮಾರು 15 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಆಭರಣಗಳನ್ನು ಗುಜರಿ ವ್ಯಾಪಾರಿಯೊಬ್ಬರು ಅದರ ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ಫರೀದಾಬಾದ್ ನಿವಾಸಿ ಅಶೋಕ ಶರ್ಮಾ ಎಂಬವರು ಕಳೆದ ವರ್ಷ ಜನವರಿಯಲ್ಲಿ ಕುಂಭಮೇಳಕ್ಕೆ ಹೋಗುವ ಮುನ್ನ, ಕಳ್ಳರ ಭಯದಿಂದ ತಮ್ಮ ಮನೆಯಲ್ಲಿದ್ದ ಸುಮಾರು 100 ಗ್ರಾಂ … Continued

1 ರಿಂದ 50ರ ವರೆಗೆ ಸಂಖ್ಯೆ ಬರೆಯಲು ಬರಲಿಲ್ಲವೆಂದು 4 ವರ್ಷದ ಮಗಳನ್ನೇ ಹೊಡೆದು ಕೊಂದ ತಂದೆ..!

ಫರಿದಾಬಾದ್: ಮಗಳಿಗೆ ಮನೆಯಲ್ಲೇ ಪಾಠ ಕಲಿಸಲು ಹೋದ ತಂದೆಯೊಬ್ಬ, ಆಕೆ ಸರಿಯಾಗಿ ಅಂಕಿಗಳನ್ನು ಬರೆಯಲಿಲ್ಲ ಎಂಬ ಕಾರಣಕ್ಕೆ ಮನಬಂದಂತೆ ಥಳಿಸಿ ಮಗಳನ್ನೇ ಹೊಡೆದು ಸಾಯಿಸಿದ ಘಟನೆ ನಡೆದಿದೆ. ಶುಕ್ರವಾರ ಈ ಕುರಿತು ಮಾಹಿತಿ ನೀಡಿರುವ ಪೊಲೀಸರು, ಆರೋಪಿ ಕೃಷ್ಣ ಜೈಸ್ವಾಲ್ (31) ಎಂಬಾತನನ್ನು ಬಂಧಿಸಿದ್ದಾರೆ. ಸೆಕ್ಟರ್ 58 ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ … Continued

7.5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಅಲ್ ಫಲಾಹ್ ವಿಶ್ವವಿದ್ಯಾಲಯದ ಸಂಸ್ಥಾಪಕ ಜೈಲಿನಲ್ಲಿದ್ದ…

ನವದೆಹಲಿ: ದೆಹಲಿಯ ಕೆಂಪುಕೋಟೆ ಸಮೀಪ ನಡೆದ ಕಾರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಪ್ರಮುಖ ಆರೋಪಿಗಳಾದ ಡಾ. ಶಾಹೀನ್ ಸಯೀದ್ ಮತ್ತು ಡಾ. ಮುಜಮ್ಮಿಲ್ ಶಕೀಲ್ ಅವರನ್ನು ನೇಮಿಸಿಕೊಂಡಿದ್ದ ಫರಿದಾಬಾದ್‌ನ ಅಲ್-ಫಲಾಹ್ ವಿಶ್ವವಿದ್ಯಾಲಯದ (Al-Falah University) ಸಂಸ್ಥಾಪಕ ಮತ್ತು ಟ್ರಸ್ಟಿ ಜಾವೇದ್ ಅಹ್ಮದ್ ಸಿದ್ದಿಕಿ ಅವರ ಸುತ್ತ ಅನುಮಾನದ ಹುತ್ತ ಬೆಳೆದಿದೆ. ಸಿದ್ದಿಕಿ ಹಿನ್ನೆಲೆ … Continued

“ವೈಟ್ ಕಾಲರ್” ಭಯೋತ್ಪಾದನಾ ಜಾಲ ಪತ್ತೆ ; ಕಾಶ್ಮೀರದ ವೈದ್ಯನ ಫರೀದಾಬಾದ್‌ ಬಾಡಿಗೆ ಮನೆಯಲ್ಲಿ 2500 ಕೆಜಿ ಸ್ಫೋಟಕ ವಶ…!

ಫರಿದಾಬಾದ್: ಕೆಲವು ಗಂಟೆಗಳ 350 ಕೆ.ಜಿ. ಸ್ಫೋಟಕಗಳು ಮತ್ತು ಹಲವು ಶಸ್ತ್ರಾಸ್ತ್ರಗಳನ್ನು ಬಾಡಿಗೆ ಮನೆಯೊಂದರಿಂದ ವಶಪಡಿಸಿಕೊಂಡ ಬೆನ್ನಲ್ಲೇ, ಹರಿಯಾಣದ ಫರಿದಾಬಾದ್‌ನಲ್ಲಿ ಮತ್ತೊಂದು ಮನೆಯಿಂದ ಬರೋಬ್ಬರಿ 2,563 ಕೆ.ಜಿ. ಯಷ್ಟು ಸ್ಫೋಟಕಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಮನೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ವೈದ್ಯರಾದ ಡಾ. ಮುಜಮ್ಮಿಲ್ ಶಕೀಲ್ ಎಂಬಾತ ಬಾಡಿಗೆಗೆ ಪಡೆದಿದ್ದ. ಉಗ್ರಗಾಮಿತನಕ್ಕೆ ಒಳಗಾದ ವೃತ್ತಿಪರರನ್ನು … Continued

ನೂಹ್ ಹಿಂಸಾಚಾರ: ಫರಿದಾಬಾದಿನಲ್ಲಿ ಗೋರಕ್ಷಕ ಬಿಟ್ಟು ಬಜರಂಗಿ ಬಂಧನ

ನವದೆಹಲಿ: ಕಳೆದ ತಿಂಗಳು ನುಹ್, ಗುರುಗ್ರಾಮ ಮತ್ತು ರಾಜ್ಯದ ಇತರ ಪ್ರದೇಶಗಳಲ್ಲಿ ನಡೆದ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹರಿಯಾಣದ ಗೋರಕ್ಷಕ ಬಿಟ್ಟು ಬಜರಂಗಿಯನ್ನು ಬಂಧಿಸಲಾಗಿದೆ. ಬಿಟ್ಟು ಬಜರಂಗಿ ಮತ್ತು ಬಜರಂಗದಳದ ಸಹ ಕಾರ್ಯಕರ್ತ ಮೋನು ಮಾನೇಸರ್ ಅವರ ಪ್ರಚೋದನಕಾರಿ ಹೇಳಿಕೆಗಳು ಹಿಂಸಾಚಾರಕ್ಕೆ ಕಾರಣವಾಗಿವೆ ಎಂಬ ಆರೋಪಗಳಿವೆ. ಇತರ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಬಿಟ್ಟು ಬಜರಂಗಿಯನ್ನು ಹಿಂಸಾಚಾರ … Continued