‘ದೆಹಲಿ ಚಲೋ’ : ಹರಿಯಾಣ ಗಡಿಯಲ್ಲಿ ನಡೆದ ಪ್ರತಿಭಟನೆ ವೇಳೆ ಓರ್ವ ಸಾವು, ಎರಡು ದಿನ ಪ್ರತಿಭಟನಾ ಮೆರವಣಿಗೆ ಸ್ಥಗಿತ

ನವದೆಹಲಿ: ಬ್ಯಾರಿಕೇಡ್‌ಗಳನ್ನು ತೆರವು ಮಾಡಲು ಯತ್ನಿಸಿದ ಪ್ರತಿಭಟನಾಕಾರರನ್ನು ಚದುರಿಸಲು ಹರಿಯಾಣ ಪೊಲೀಸರು ಬುಧವಾರ ಪ್ರತಿಭಟನಾ ನಿರತ ರೈತರ ಮೇಲೆ ಅಶ್ರುವಾಯು, ರಬ್ಬರ್ ಗುಂಡು ಹಾರಿಸಿದ್ದು, ಘರ್ಷಣೆಯಲ್ಲಿ 21 ವರ್ಷದ ರೈತ ಮೃತಪಟ್ಟಿದ್ದಾರೆ ಮತ್ತು ಇನ್ನು ಕೆಲವರು ಗಾಯಗೊಂಡಿದ್ದಾರೆ ಎಂದು ರೈತರು ಹೇಳಿದ್ದಾರೆ. ಫೆಬ್ರವರಿ 13 ರಂದು ‘ದೆಹಲಿ ಚಲೋ’ ಮೆರವಣಿಗೆ ಪ್ರಾರಂಭವಾದ ನಂತರ ನಡೆದ ಘರ್ಷಣೆಯಲ್ಲಿ … Continued