ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ ಎಸೆಯುವುದನ್ನು ತಡೆದ ರೈತ ನಾಯಕ ನರೇಶ್ ಟಿಕಾಯತ್‌, ಐದು ದಿನಗಳ ಕಾಲಾವಕಾಶ ಕೋರಿಕೆ

ನವದೆಹಲಿ: ರೈತ ಮುಖಂಡ ನರೇಶ್ ಟಿಕಾಯತ್‌ ಅವರು ಮಂಗಳವಾರ ಹರಿದ್ವಾರಕ್ಕೆ ಆಗಮಿಸಿ ಗಂಗಾ ನದಿಯಲ್ಲಿ ತಮ್ಮ ಪದಕಗಳನ್ನು ಮುಳುಗಿಸದಂತೆ ಕುಸ್ತಿಪಟುಗಳನ್ನು ತಡೆದಿದ್ದಾರೆ. ಲೈಂಗಿಕ ಕಿರುಕುಳ ಆರೋಪದ ಮೇಲೆ ಡಬ್ಲ್ಯುಎಫ್‌ಐ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಕುಸ್ತಿಪಟುಗಳು ಗಂಗಾನದಿಯಲ್ಲಿ ಪದಕಗಳನ್ನು ಎಸೆಯಲು ನಿರ್ಧರಿಸಿದ್ದರು. ಅದಕ್ಕಾಗಿ ಅವರು ಹರಿದ್ವಾರಕ್ಕೂ … Continued