ಮತ್ತೊಬ್ಬ ಪ್ರತಿಭಟನಾ ನಿರತ ರೈತ ಆತ್ಮಹತ್ಯೆಗೆ ಶರಣು

ಚಂಡೀಗಢ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧದ ರೈತರ ಪ್ರತಿಭಟನೆ ನೂರು ದಿನ ದಾಟಿದ ಬೆನ್ನಲ್ಲೇ ಮತ್ತೊಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಟಿಕ್ರಿ-ಬಹದ್ದೂರ್‌ಗ ಗಡಿಯಲ್ಲಿ ಭಾನುವಾರ ಹರಿಯಾಣದ ಹಿಸಾರ್ ಜಿಲ್ಲೆಯ ರೈತ ರಾಜ್ಬೀರ್ (55) ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನೂ ಕೃಷಿ ಕಾಯ್ದೆ ಹೋರಾಟದಲ್ಲಿ ಪರಿಹಾರ ಸಿಗದ ಹಿನ್ನೆಲೆಯಲ್ಲಿ ನೊಂದ ಮತ್ತೊಬ್ಬ ರೈತ … Continued