ವೀಡಿಯೊ..| ಕೊಳೆ ಬಟ್ಟೆ ಧರಿಸಿ ಬಂದಿದ್ದ ವ್ಯಕ್ತಿಗೆ ʼನಮ್ಮ ಮೆಟ್ರೋʼ ಮೆಟ್ರೋ ಒಳಗೆ ಬಿಡದ ಸಿಬ್ಬಂದಿ: ಸೇವೆಯಿಂದ ಉದ್ಯೋಗಿ ವಜಾ

ಬೆಂಗಳೂರು: ಮಾಸಲು ಹಾಗೂ ಕೊಳೆಯಾದ ಉಡುಪು ಧರಿಸಿ ಬಟ್ಟೆಗಳ ಗಂಟು ಹೊತ್ತು ‘ನಮ್ಮ ಮೆಟ್ರೋ’ ದಲ್ಲಿ ಪ್ರಯಾಣಿಸಲು ಬಂದಿದ್ದ ರೈತರೊಬ್ಬರಿಗೆ ಒಳ ಪ್ರವೇಶಿಸಲು ಭದ್ರತಾ ಸಿಬ್ಬಂದಿ ನಿರಾಕರಿಸಿದ ನಂತರ ವಿವಾದ ಸೃಷ್ಟಿಯಾಗಿದ್ದು, ಈಗ ಭದ್ರತಾ ಸಿಬ್ಬಂದಿ ವಿರುದ್ಧ ಬಿಎಂಆರ್‌ಸಿಎಲ್ ಕ್ರಮ ಕೈಗೊಂಡಿದೆ. ಪ್ರಯಾಣಿಕನನ್ನು ಅವಮಾನಿಸಿದ್ದ ಭದ್ರತಾ ಮೇಲ್ವಿಚಾರಕರನ್ನು ಸೇವೆಯಿಂದ ವಜಾಗೊಳಿಸಿರುವುದಾಗಿ ಬಿಎಂಆರ್‌ಸಿಎಲ್ ಸೋಮವಾರ ತಿಳಿಸಿದೆ. ಮಾಸಲು … Continued

ವಾಹನ ಖರೀದಿಗೆ ಬಂದು ಅವಮಾನಕ್ಕೊಳಗಾದ ರೈತನ ಮನೆಗೆ ಹೊಸ ವಾಹನ ಕಳುಹಿಸಿಕೊಟ್ಟ ಮಹಿಂದ್ರ ಕಂಪನಿ..! ಶುಭ ಕೋರಿದ ಆನಂದ ಮಹಿಂದ್ರ

ತುಮಕೂರು : ಮಹೀಂದ್ರಾ ಶೋ ರೂಂನಲ್ಲಿ ರೈತನಿಗೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮಹತ್ವದ ಬೆಳವಣಿಗೆ ನಡೆದಿದೆ. ನಗರದ ಮಹೀಂದ್ರಾ ಅಂಡ್ ಮಹೀಂದ್ರಾ ಎಸ್ ಯುವಿ ಶೋರೂಂನಲ್ಲಿ ಮಾರಾಟ ಸಿಬ್ಬಂದಿಯಿಂದ ರೈತರೊಬ್ಬರು ಅವಮಾನಕ್ಕೊಳಗಾಗಿದ್ದರು. ಈಗ ತುಮಕೂರು ಶುಕ್ರವಾರ ರಾಮನಪಾಳ್ಯದ ರೈತ ಕೆಂಪೇಗೌಡ ಅವರಿಗೆ ಮಹೀಂದ್ರಾ ಕಂಪನಿ ಹೊಸ ವಾಹನ ಕಳುಹಿಸಿಕೊಟ್ಟಿದೆ. ಈ ಕುರಿತು ಸ್ವತಃ … Continued