ರಾಜ್ಯದಲ್ಲಿ ಮಳೆ ಅಬ್ಬರ, ಉಕ್ಕಿ ಹರಿಯುತ್ತಿರುವ ನದಿಗಳು; ಬೆಳೆನಾಶದ ಆತಂಕದಲ್ಲಿ ರೈತರು

posted in: ರಾಜ್ಯ | 0

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭೂ ಕುಸಿತ, ರಸ್ತೆ ವಾಹನ ಸಂಚಾರ ಸ್ಥಗಿತ ಸೀರಿದಂತೆ ಬಹುತೇಕ ಹಳ್ಳ, ನದಿಗಳು ತುಂಬಿ ಹರಿಯುತ್ತಿವೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮಳೆ ಅಬ್ಬರ ಜೋರಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಆರ್ಭಟಕ್ಕೆ ಜನರು ತೊಂದರೆಯಲ್ಲಿದ್ದಾರೆ. ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, … Continued