ರೈತರ ಪ್ರತಿಭಟನೆ: ಸಿಂಘು ಗಡಿ ತೆರವುಗೊಳಿಸಲು ಕೋರಿದ್ದ ಅರ್ಜಿ ಪುರಸ್ಕರಿಸಲು ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಸಿಂಘು ಗಡಿಯಿಂದ ತೆರವುಗೊಳಿಸಲು ನಿರ್ದೇಶಿಸುವಂತೆ ಕೋರಿ ಹರಿಯಾಣದ ಸೋನಿಪತ್ ನಿವಾಸಿಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆಗೆ ಸ್ವೀಕರಿಸಲು ನಿರಾಕರಿಸಿದೆ. ಪ್ರಯಾಣಕ್ಕೆ ಅಡ್ಡಿಯಾಗುತ್ತಿರುವ ಹಿನ್ನೆಲೆಯಲ್ಲಿ ತೆರವಿಗೆ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಕೋರಲಾಗಿತ್ತು. ಸ್ಥಳೀಯ ಪರಿಸ್ಥಿತಿ ಮತ್ತು ಸಮಸ್ಯೆಗಳ ಬಗ್ಗೆ … Continued

ರೈತರ ಧರಣಿ ಸ್ಥಳದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ

ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ. ಈ ನಡುವೆ ರೈತರ ಪ್ರತಿಭಟನಾ ನಿರತ ವೇದಿಕೆ ಮೇಲೆಯೇ ರೈತ ಮುಖಂಡನ ಮಗನೊಬ್ಬ ವೈವಾಹಿಕ ಜೀವನಕ್ಕೆ ಕಾಲಿಟ್ಟ ವಿದ್ಯಮಾನವೂ ನಡೆದಿದೆ. ಇದು ನಡೆದ್ದು ಮಧ್ಯಪ್ರದೇಶದಲ್ಲಿ.ಮಧ್ಯಪ್ರದೇಶದ ರೇವಾದಲ್ಲಿ ನಡೆಯುತ್ತಿರುವ ಪ್ರತಿಭಟನಾ ವೇದಿಕೆಯಲ್ಲಿಯೇ ಮದುವೆ ನಡೆದಿದೆ. ರೈತ ಯೂನಿಯನ್ ಮುಖ್ಯಸ್ಥ ಮಗನಾದ ಸಚಿನ್ ಹಾಗೂ ಅಸ್ಮಾ ಸಿಂಗ್ ಜೊತೆ … Continued

ಕೆಂಪು ಕೋಟೆಯಲ್ಲಿ ಜನಸಂದಣಿ ಸಮಾಧಾನಿಸಲು ಯತ್ನಿಸುತ್ತಿದ್ದೆ ಎಂದ ಸಿಧು, ನೈಜ ಚಿತ್ರಣ ‌ ಮುಂದೆ ಇಡಿ ಎಂದು ಪೊಲೀಸರಿಗೆ ಸೂಚಿಸಿದ ಕೋರ್ಟ್

ತನಿಖಾ ಅಧಿಕಾರಿ “ಆರೋಪಿಗಳ ತಪ್ಪನ್ನು ಸಾಬೀತುಪಡಿಸಲು ಮಾತ್ರ ಸಾಕ್ಷ್ಯಗಳನ್ನು ಸಂಗ್ರಹಿಸಬೇಕಾಗಿಲ್ಲ, ಬದಲಿಗೆ ಅವನು ನ್ಯಾಯಾಲಯದ ಮುಂದೆ ನಿಜವಾದ ಚಿತ್ರಣವನ್ನು ನೀಡಬೇಕಾಗಿದೆ  ಎಂದು ಹೇಳಿರುವ ದೆಹಲಿ ನ್ಯಾಯಾಲಯವು ದೆಹಲಿ ಪೊಲೀಸರಿಗೆ ತನಿಖೆಯನ್ನು “ನ್ಯಾಯಯುತ ಮತ್ತು ನಿಷ್ಪಕ್ಷಪಾತವಾಗಿ ನಡೆಸುವಂತೆ  ಸೂಚಿಸಿದೆ. ಗಣರಾಜ್ಯೋತ್ಸವದಂದು ಕೆಂಪು ಕೋಟೆಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ, ನಟ, ಕಾರ್ಯಕರ್ತ ದೀಪ್‌ ಸಿಧು ಅವರು ಜನವರಿ 26 ರಂದು … Continued