ರಾಜ್ಯದ ೬೮ ಲಕ್ಷ ರೈತರಿಗೆ ಸ್ವಾಭಿಮಾನಿ ರೈತ ಕಾರ್ಡ್

ಧಾರವಾಡ: ರಾಜ್ಯದ ರೈತರಿಗೆ ಯಾವುದೇ ಬಗೆಯ ಗುರುತಿನ ಚೀಟಿ ಇಲ್ಲ. ಈ ನಿಟ್ಟಿನಲ್ಲಿ ರೈತರಿಗೆ ‘ಸ್ವಾಭಿಮಾನಿ ರೈತ’ ಎಂಬ ಗುರುತಿನ ಚೀಟಿ ವಿತರಿಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಧಾರವಾಡ ಜಿಲ್ಲೆಯ ನಲವಗುಂದ ತಾಲೂಕಿನಲ್ಲಿ ಆಯೋಜಿಸಲಾಗಿದ್ದ ‘ರೈತರೊಂದಿಗೆ ಒಂದು ದಿನ’ ಕಾರ್ಯಕ್ರಮ ಮಾತನಾಡಿದ ಸಚಿವರು, ‘ರಾಜ್ಯದ ರೈತರಿಗೆ ಯಾವ ಗುರುತಿನ ಚೀಟಿಯೂ … Continued