ಭತ್ತಕ್ಕೆ 2500 ರೂ. ಬೆಂಬಲ ಬೆಲೆಗೆ ಆಗ್ರಹಿಸಿ ಹೆದ್ದಾರಿಯಲ್ಲೇ ಭತ್ತ ಬಡಿದು ರೈತರ ಪ್ರತಿಭಟನೆ

ಬ್ರಹ್ಮಾವರ : ಬೆಳೆದ ಭತ್ತಕ್ಕೆ 2500 ರೂ. ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಕರಾವಳಿ ಭಾಗದ ರೈತರು ಹೋರಾಟ ನಡೆಸಿದ್ದಾರೆ. ಬ್ರಹ್ಮಾವರ ಬಸ್‌ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತ ಭತ್ತವನ್ನು ಮಂಚಕ್ಕೆ ಬಡಿಯುವ ಸರ್ಕಾರ ಕೂಡಲೇ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಅಕಾಲಿಕ ಮಳೆಯಿಂದಾಗಿ ಬೆಳೆ ನೆಲಕಚ್ಚಿದೆ. ಭತ್ತಕ್ಕೂ ಸರಿಯಾದ … Continued