ರೈತರು-ಕೇಂದ್ರದ ಮಧ್ಯೆ ಸಭೆ ; ದ್ವಿದಳ ಧಾನ್ಯ, ಮೆಕ್ಕೆಜೋಳ, ಹತ್ತಿಗೆ 5 ವರ್ಷ ಕನಿಷ್ಠ ಬೆಂಬಲ ಬೆಲೆ ಪ್ರಸ್ತಾಪ, ಪ್ರತಿಭಟನೆಗೆ ತಾತ್ಕಾಲಿಕ ತಡೆ, ಪ್ರಸ್ತಾವ ಕುರಿತು 2 ದಿನ ಚರ್ಚೆ

ನವದೆಹಲಿ: ರೈತಪರ ಸಂಘಟನೆಗಳೊಂದಿಗಿನ ತಡರಾತ್ರಿ ಸಂಧಾನ ಬಹುತೇಕ ಸಫಲವಾಗಿದೆ ಎಂದು ಹೇಳಲಾಗಿದ್ದು, ‘ದ್ವಿದಳ ಧಾನ್ಯ, ಮೆಕ್ಕೆಜೋಳ, ಹತ್ತಿ ಬೆಳೆಗಳನ್ನು 5 ವರ್ಷಗಳ ವರೆಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ)ಯಲ್ಲಿ ಖರೀದಿಸುವ ಕುರಿತು ಪ್ರಸ್ತಾಪ ಮುಂದಿಡಲಾಗಿದೆ ಎಂದು ಸಂಧಾನ ಮಾತುಕತೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದ್ವಿದಳ ಧಾನ್ಯಗಳು, … Continued