ಇಂದು ಉತ್ತರ ಪ್ರದೇಶದಲ್ಲಿ ರೈತರ ಮಹಾಪಂಚಾಯತ್: ನಮ್ಮನ್ನು ತಡೆಯಲು ಬಂದರೆ ಬಲವಂತವಾಗಿ ನುಗ್ಗುತ್ತೇವೆ ಎಂದ ರಾಕೇಶ್ ಟಿಕಾಯತ್‌

ಲಖನೌ: ಕೇಂದ್ರದ ನೂತನ ಕೃಷಿ ಕಾನೂನು ವಿರುದ್ಧ ಪ್ರತಿಭಟನೆ ಮಾಡುವ ಸಲುವಾಗಿ ಸೆಪ್ಟೆಂಬರ್ 5ರಂದು ಉತ್ತರಪ್ರದೇಶದ ಮುಜಾಫರ್ ನಗರದಲ್ಲಿ ಹಮ್ಮಿಕೊಳ್ಳಲಾಗಿರುವ ರೈತರ ಮಹಾಪಂಚಾಯತ್ ಗೆ ಎಲ್ಲಾ ಸಿದ್ಧತೆಗಳು ಪೂರ್ಣವಾಗಿದೆ. ಏನೇ ಅಡೆತಡೆ ಬಂದರೂ ರೈತ ಮಹಾಪಂಚಾಯತ್‌ ನಿಲ್ಲಿಸುವುದಿಲ್ಲ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಅಧ್ಯಕ್ಷ ರಾಕೇಶ್ ಟಿಕಾಯಿತ್ ಹೇಳಿದ್ದಾರೆ. ಮುಂಬರಲಿರುವ ಚುನಾವಣಾ ಸಮಯದಲ್ಲಿ ಕೇಂದ್ರ ವಿರುದ್ಧ … Continued