ಕನಿಷ್ಠ ಬೆಂಬಲ ಬೆಲೆ : ಸರ್ಕಾರದ ಪ್ರಸ್ತಾಪ ತಿರಸ್ಕರಿಸಿದ ರೈತರು, ಫೆ.21ರಂದು ದೆಹಲಿ ಚಲೋ ಮೆರವಣಿಗೆ ಪುನರಾರಂಭ

ನವದೆಹಲಿ: ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡುವ ಕೇಂದ್ರ ಸರ್ಕಾರದ ಹೊಸ ಯೋಜನೆಯಲ್ಲಿ ರೈತರ ಹಿತಾಸಕ್ತಿ ಇಲ್ಲ ಎಂದು ರೈತ ಸಂಘಟನೆಗಳು ಕೇಂದ್ರ ಸರ್ಕಾರ ಮುಂದಿಟ್ಟ ಪ್ರಸ್ತಾಪವನ್ನು ಸೋಮವಾರ ತಿರಸ್ಕರಿಸಿದ್ದಾರೆ. ಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿದ ನಂತರ, ಪ್ರತಿಭಟನಾನಿರತ ರೈತರು ಫೆಬ್ರವರಿ 21 ರ ಬೆಳಿಗ್ಗೆ ತಮ್ಮ ‘ದೆಹಲಿ ಚಲೋ’ ಮೆರವಣಿಗೆ ಪುನರಾರಂಭಿಸುವುದಾಗಿ ಹೇಳಿದ್ದಾರೆ. ಪ್ರಸ್ತಾವನೆಯಲ್ಲಿ … Continued