ರೈತರ ಪ್ರತಿಭಟನೆ: ಯು ಟರ್ನ್ ಹೊಡೆದ ಕೆನಡಾ ಪ್ರಧಾನಿ
ನವ ದೆಹಲಿ: ಈಗ ಯು-ಟರ್ನ್ ಹೊಡೆದಿರುವ ಕೆನಡಾ ಪ್ರಧಾನಿ ಕೃಷಿ ಕಾನೂನುಗಳನ್ನು ವಿರೋಧಿಸಿ ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಆಂದೋಲನ ಮಾಡುತ್ತಿರುವ ರೈತರೊಂದಿಗೆ ಹಲವಾರು ಸುತ್ತಿನ ಮಾತುಕತೆ ನಡೆಸಿದ್ದಕ್ಕಾಗಿ ಭಾರತ ಸರ್ಕಾರವನ್ನು ಶ್ಲಾಘಿಸಿದ್ದಾರೆ. ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ದೂರವಾಣಿ ಕರೆಯ ಸಂದರ್ಭದಲ್ಲಿ ಈ ವಿಷಯವನ್ನು ತಿಳಿಸಿದರು. ವಿಶೇಷವೆಂದರೆ ಕೆನಡಾ … Continued