ಸಂಸತ್ತಿನಲ್ಲಿ ಕೃಷಿ ಕಾನೂನು ರದ್ದುಪಡಿಸುವವರೆಗೂ ರೈತರ ಪ್ರತಿಭಟನೆ ಹಿಂತೆಗೆದುಕೊಳ್ಳುವುದಿಲ್ಲ: ರಾಕೇಶ್ ಟಿಕಾಯತ್

ಸಂಸತ್ತಿನಲ್ಲಿ ಕೃಷಿ ಕಾನೂನು ರದ್ದುಪಡಿಸುವವರೆಗೂ ರೈತರ ಪ್ರತಿಭಟನೆ ಹಿಂತೆಗೆದುಕೊಳ್ಳುವುದಿಲ್ಲ: ರಾಕೇಶ್ ಟಿಕಾಯತ್ ನವದೆಹಲಿ: ಪ್ರಧಾನಿ ಮೋದಿಯವರು ಘೋಷಣೆ ಮಾಡಿದಾಕ್ಷಣ ರೈತರ ಹೋರಾಟವನ್ನು ತಕ್ಷಣವೇ ಹಿಂಪಡೆಯುವುದಿಲ್ಲ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಶುಕ್ರವಾರ ಹೇಳಿದ್ದಾರೆ. ಸಂಸತ್ತಿನ ಕಾರ್ಯವಿಧಾನಗಳ ನಂತರ ಕಾನೂನುಗಳನ್ನು ರದ್ದುಗೊಳಿಸಿದ ನಂತರವೇ ನಾವು ಪ್ರತಿಭಟನೆಗಳನ್ನು ಹಿಂತೆಗೆದುಕೊಳ್ಳುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ. ರೈತರ ಇತರ ಸಮಸ್ಯೆಗಳ … Continued