ಗಣರಾಜ್ಯೋತ್ಸವದಂದು ರೈತನ ಸಾವು:ಎಸ್‌ಐಟಿ ತನಿಖೆಗೆ ಒತ್ತಾಯಿಸಿ ಕುಟುಂಬಸ್ಥರಿಂದ ಹೈಕೋರ್ಟಿಗೆ ಮೊರೆ

ಜನವರಿ ೨೬ರಂದು ನಡೆದ ರೈತರ ಟ್ರಾಕ್ಟರ್‌ ರ್ಯಾಲಿಯಲ್ಲಿ ಮೃತಪಟ್ಟ ರೈತನ ಕುಟುಂದವರು ವಿಶೇಷ ತನಿಖಾ ತಂಡದಿಂದ ತನಿಖೆಯಾಗಬೇಕೆಂದು ದೆಹಲಿ ಉಚ್ಚ ನ್ಯಾಯಾಲಯದ ಮೊರೆ ಹೋಗಿದ್ದಾರೆ. ೨೫ ವರ್ಷದ ನವೀತ್‌ ಸಿಂಗ್‌ ರ್ಯಾಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಮೃತಪಟ್ಟಿದ್ದಾರೆ. ದೆಹಲಿ ಪೊಲೀಸರ ಪ್ರಕಾರ ನವೀತ್‌ ಸಿಂಗ್‌ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಆದರೆ ಕಟುಂಬದ ಸದಸ್ಯರು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ಪೊಲೀಸರು … Continued