ಕೃಷಿ ಕಾನೂನು ಅನುಷ್ಠಾನ ಅವಧಿ ೨ ವರ್ಷಕ್ಕೆ ಹೆಚ್ಚಿಸಿದರೆ ರೈತರು ಹೋರಾಟ ಕೈಬಿಡಬಹುದು: ಪಂಜಾಬ್‌ ಸಿಎಂ ಅಮರಿಂದರ್‌ ಸಿಂಗ್

ಕೇಂದ್ರ ಸರಕಾರ ನೂತನ ಕೃಷಿ ಕಾನೂನುಗಳ ಅನುಷ್ಠಾನದ ಅವಧಿಯನ್ನು ೧೮ ತಿಂಗಳುಗಳಿಂದ ೨೪ ತಿಂಗಳುಗಳಿಗೆ ಹೆಚ್ಚಿಸಿದರೆ ರೈತರು ಹೋರಾಟವನ್ನು ಕೈಬಿಡುವ ಸಾಧ್ಯತೆಯಿದೆ ಎಂದು ಪಂಜಾಬ್‌ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಹೇಳಿದ್ದಾರೆ. ಕೇಂದ್ರ ಸರಕಾರ ೧೮ ತಿಂಗಳವರೆಗೆ ನೂತನ ಕೃಷಿ ಕಾನೂನುಗಳ ಅನುಷ್ಠಾನವನ್ನು ಮುಂದೂಡುವುದಾಗಿ ತಿಳಿಸಿದೆ. ೨ ವರ್ಷಗಳವರೆಗೆ ಅನುಷ್ಠಾನ ಮಾಡುವುದಿಲ್ಲ ಎಂದು ಹೇಳಿದರೆ ರೈತರು … Continued