ಸರಿಯಾಗಿ ಓದುತ್ತಿಲ್ಲ ಎಂದು ಇಬ್ಬರು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಕೊಂದು, ತಾನೂ ಆತ್ಮಹತ್ಯೆಗೆ ಶರಣಾದ ತಂದೆ…!

ಕಾಕಿನಾಡು : ಆಂಧ್ರಪ್ರದೇಶದ ಕಾಕಿನಾಡದಲ್ಲಿ 37 ವರ್ಷದ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(ಒಎನ್‌ಜಿಸಿ)ದ ಉದ್ಯೋಗಿಯೊಬ್ಬರು ಶೈಕ್ಷಣಕವಾಗಿ ಉತ್ತಮ ಸಾಧನೆ ಮಾಡಿಲ್ಲ ಎಂಬ ಕಾರಣಕ್ಕೆ ತನ್ನ ಇಬ್ಬರು ಮಕ್ಕಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಹೃಯದವಿದ್ರಾವಕ ಘಟನೆ ನಡೆದಿದೆ. ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮಕ್ಕಳ ಕಳಪೆ ಶೈಕ್ಷಣಿಕ … Continued