ಕೊಡಲಿಯಿಂದ ಕೊಚ್ಚಿ ಮಕ್ಕಳನ್ನು ಕೊಂದ ತಂದೆ

ಯಾದಗಿರಿ: ಸಂಶಯದ ಹುಳ ತಲೆಹೊಕ್ಕು ತಂದೆಯೊಬ್ಬ ತನ್ನಿಬ್ಬರು ಮಕ್ಕಳನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಯಾದಗಿರಿ ಜಿಲ್ಲೆಯ ಹತ್ತಿಕುಣಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಪತ್ನಿಯ ಶೀಲದ ಬಗ್ಗೆ ಶಂಕೆ ಉಂಟಾದ ಕಾರಣ ಈ ಘೋರ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ಈತನ ಸಂಶಯ ಪಿಶಾಚಿಗೆ ಏನೂ ಅರಿಯದ ಪುಟ್ಟ ಮಕ್ಕಳು ಬಲಿಯಾಗಿದ್ದಾರೆ. … Continued