ತಂದೆಯ ಗನ್‌ನಿಂದಲೇ ಹಾರಿದ ಗುಂಡು ತಾಗಿ ಮೆದುಳು ನಿಷ್ಕ್ರೀಯವಾಗಿದ್ದ ಮಗ ಸಾವು, ತಂದೆ ಅರೆಸ್ಟ್‌

ಮಂಗಳೂರು : ವೇತನ ಕೇಳಲು ಬಂದಿದ್ದ ನೌಕರನ ಜಗಳದ ವೇಳೆಯಲ್ಲಿ ಆಕಸ್ಮಿಕವಾಗಿ ತಂದೆಯ ಗನ್‌ನಿಂದಲೇ ಗುಂಡು ಸಿಡಿದು ಮೆದುಳು ನಿಷ್ಕ್ರೀಯವಾಗಿದ್ದ ಸುಧೀಂದ್ರ ಪ್ರಭು ( 16 ವರ್ಷ) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಮಾರ್ಗನ್ಸ್‌ ಗೇಟ್‌ನಲ್ಲಿ ವೈಷ್ಣವಿ ಎಕ್ಸ್‌ಪ್ರೆಸ್ ಕಾರ್ಗೊ ಸಂಸ್ಥೆಯಲ್ಲಿ ಅಶ್ರಫ್, ಚಂದ್ರಹಾಸ ಎಂಬ ಇಬ್ಬರು ಕೆಲಸಕ್ಕೆ ಸೇರಿದ್ದರು. … Continued