ಬೈಲಹೊಂಗಲ : ವಿದ್ಯುತ್‌ ಅವಘಡ ; ತಂದೆ-ಮಗ ಸಾವು

ಬೆಳಗಾವಿ : ಜಿಲ್ಲೆಯ ಬೈಲಹೊಂಗಲ ತಾಲೂಕು ಉಡಿಕೇರಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ತಂದೆ-ಮಗ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಪ್ರಭಾಕರ ಹುಂಬಿ (71) ಮತ್ತು ಮಂಜುನಾಥ ಹುಂಬಿ(31)ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪ್ರಭಾಕರ ಅವರು ಶುಕ್ರವಾರ ಬೆಳಗ್ಗೆ ದನದ ಕೊಟ್ಟಿಗೆಗೆ ಹೋಗಿ ಆಕಳಿಗೆ ಅಹಾರ ನೀಡಿದ್ದಾರೆ. ನಂತರ ಹೊರಗೆ ವಿದ್ಯುತ್ ಕಂಬ ಸ್ಪರ್ಷವಾಗಿದೆ. ಆಗ ಅವರಿಗೆ ವಿದ್ಯುತ್ … Continued

ಭದ್ರಾ ನದಿಯಲ್ಲಿ ಮುಳುಗಿ ತಂದೆ, ಮಗ ಸಾವು

ಚಿಕ್ಕಮಗಳೂರು: ಜಿಲ್ಲೆಯ ಮಾಗುಂಡಿ ಬಳಿ ಭದ್ರಾ ನದಿಯಲ್ಲಿ ಮುಳುಗಿ ತಂದೆ ಮಗ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಮೂಡಿಗೆರೆ ಸಮೀಪದ ಹಂಡುಗುಳಿ ಗ್ರಾಮದ ಲೋಕೇಶ(40 ವರ್ಷ) ಮತ್ತು ಅವರ ಮಗ ಸಾತ್ವಿಕ(13 ವರ್ಷ) ಎಂದು ಗುರುತಿಸಲಾಗಿದೆ. ಮಾಗುಂಡಿ ಸಮೀಪದ ಹುಯ್ಗೆರೆ ಗ್ರಾಮದಲ್ಲಿ ತಮ್ಮ ಸಂಬಂಧಿಕರ ಮನೆಗೆ ಸುಗ್ಗಿ ಹಬ್ಬಕ್ಕೆಂದು ಲೋಕೇಶ ತನ್ನ ಪತ್ನಿ ಹಾಗೂ ಮೂವರು … Continued