ಮಳೆಯಲ್ಲಿ ಆಟವಾಡುತ್ತೇನೆಂದು ಹಠ ಮಾಡಿದ್ದಕ್ಕೆ 10 ವರ್ಷದ ಬಾಲಕನನ್ನು ಚಾಕುವಿನಿಂದ ಇರಿದು ಕೊಂದ ತಂದೆ…!

ನವದೆಹಲಿ: ದೆಹಲಿಯಲ್ಲಿ ಶನಿವಾರ 10 ವರ್ಷದ ಬಾಲಕನೊಬ್ಬ ಮಳೆಯಲ್ಲಿ ಆಟವಾಡಲು ಹೊರಗೆ ಹೋಗಬೇಕೆಂದು ಹಠ ಮಾಡಿದಕ್ಕೆ ಆತನ ತಂದೆ ಆತನನ್ನು ಇರಿದು ಕೊಂದಿದ್ದಾನೆ ಎಂದು ಹೇಳಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ, ಅಪರಾಧಕ್ಕೆ ಬಳಸಿದ ಆಯುಧವನ್ನು ವಶಪಡಿಸಿಕೊಂಡಿದ್ದಾರೆ. ಶನಿವಾರ ಬೆಳಿಗ್ಗೆ, ದಾದಾದೇವ ಆಸ್ಪತ್ರೆಯಿಂದ ಪೊಲೀಸರಿಗೆ ಮಗುವಿಗೆ ಇರಿತದ ಗಾಯಗಳಾದ ಬಗ್ಗೆ ಕರೆ ಬಂದಿತು. ತನಿಖಾಧಿಕಾರಿ ತಕ್ಷಣ ಆಸ್ಪತ್ರೆಗೆ … Continued