ರಾಯಚೂರು: ಪತ್ನಿಯ ಶೀಲ ಶಂಕಿಸಿ ಪುಟ್ಟ ಮಕ್ಕಳನ್ನು ಕೊಂದ ತಂದೆ
ರಾಯಚೂರು: ಪತ್ನಿಯ ಅನೈತಿಕ ಸಂಬಂಧ ಶಂಕಿಸಿ ತನ್ನಿಬ್ಬರು ಪುಟ್ಟ ಮಕ್ಕಳನ್ನು ತಂದೆಯೇ ಕತ್ತು ಹಿಸುಕಿ ಕೊಲೆಗೈದ ಘಟನೆ ಜಿಲ್ಲೆಯ ದೇವದುರ್ಗ ಪುರಸಭೆ ವ್ಯಾಪ್ತಿಯ ಜಕ್ಲೇರದೊಡ್ಡಿಯಲ್ಲಿ ಶನಿವಾರ ತಡರಾತ್ರಿ ನಡೆದ ವರದಿಯಾಗಿದೆ. ವರದಿ ಪ್ರಕಾರ, ನಿಂಗಯ್ಯ ಎಂಬಾತ ಮಕ್ಕಳಾದ ಶಿವರಾಜ (5), ರಾಘವೇಂದ್ರ(3) ಎಂಬ ಪುಟ್ಟ ಮಕ್ಕಳ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಪತ್ನಿ ಬೇರೆ ವ್ಯಕ್ತಿ … Continued