ವಿದೇಶಿ ದೇಣಿಗೆ ಸ್ವೀಕಾರ ಪರಮ ಹಕ್ಕಲ್ಲ: ಎಫ್‌ಸಿಆರ್‌ಎ ತಿದ್ದುಪಡಿ ಕಾಯಿದೆ ಸಿಂಧುತ್ವ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಸುಪ್ರೀಂ ಕೋರ್ಟ್‌ ಶುಕ್ರವಾರ ವಿದೇಶಿ ಕೊಡುಗೆ (ನಿಯಂತ್ರಣ) ತಿದ್ದುಪಡಿ ಕಾಯಿದೆ – 2020ರ (ಎಫ್‌ಆರ್‌ಸಿಎ) ಸಿಂಧುತ್ವವನ್ನು ಎತ್ತಿ ಹಿಡಿದಿದೆ. ಕಾಯಿದೆಯು ಸಂಘ-ಸಂಸ್ಥೆಗಳ ವಿದೇಶಿ ಕೊಡುಗೆಯ ನಿರ್ವಹಣೆಯ ಮೇಲೆ ನಿರ್ಬಂಧಗಳನ್ನು ವಿಧಿಸುತ್ತದೆ. ದೇಶದಲ್ಲಿರುವ ಸಂಸ್ಥೆಗಳು ವಿದೇಶಿ ದೇಣಿಗೆಯನ್ನು ಬಳಸುತ್ತಿರುವುದಕ್ಕೆ ನಿರ್ಬಂಧ ವಿಧಿಸಿರುವ ವಿದೇಶಿ ದೇಣಿಗೆ (ನಿಯಂತ್ರಣ) ತಿದ್ದುಪಡಿ ಕಾಯಿದೆ 2020 (ಎಫ್‌ಸಿಆರ್‌ಎ) ಅನ್ನು ನ್ಯಾಯಮೂರ್ತಿಗಳಾದ ಎ … Continued