ವಿದೇಶಿ ದೇಣಿಗೆಗಾಗಿ ನಿಯಮಗಳ ಉಲ್ಲಂಘನೆ: ಮೈಸೂರು ಸೇರಿದಂತೆ 40 ಸ್ಥಳಗಳಲ್ಲಿ ಸಿಬಿಐ ದಾಳಿ, 14 ಮಂದಿಯ ಬಂಧನ

ನವದೆಹಲಿ: ಎಫ್‌ಸಿಆರ್‌ಎ ಉಲ್ಲಂಘಿಸಿ ವಿದೇಶಿ ದೇಣಿಗೆಯನ್ನು ತೆರವುಗೊಳಿಸಲು ಅನುಕೂಲ ಮಾಡಿಕೊಟ್ಟ ಆರೋಪದಲ್ಲಿ ಗೃಹ ಸಚಿವಾಲಯದ ಅಧಿಕಾರಿಗಳು, ಎನ್‌ಜಿಒ ಪ್ರತಿನಿಧಿಗಳು ಮತ್ತು ಮಧ್ಯವರ್ತಿಗಳು ಸೇರಿದಂತೆ ದೇಶದಾದ್ಯಂತ 40 ಸ್ಥಳಗಳಲ್ಲಿ ಸಿಬಿಐ ಕಾರ್ಯಾಚರಣೆ ನಡೆಸಿದ್ದು, ಸುಮಾರು 14 ಜನರನ್ನು ಬಂಧಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯದಿಂದ ಸಿಬಿಐಗೆ ದೂರು ಬಂದ ಹಿನ್ನೆಲೆಯಲ್ಲಿ … Continued