15000 ಶಾಲಾ ಶಿಕ್ಷಕರ ನೇಮಕಾತಿಗೆ 1:1 ಹೊಸ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಸದಾಗಿ ಸಿದ್ಧಪಡಿಸಲಾದ ‘1:1 ತಾತ್ಕಾಲಿಕ ಆಯ್ಕೆ ಪಟ್ಟಿ’ಯನ್ನು ಇಂದು, ಸೋಮವಾರ ರಾತ್ರಿ 8 ಗಂಟೆ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವ ಬಿಸಿ ನಾಗೇಶ ತಿಳಿಸಿದ್ದಾರೆ. 15 ಸಾವಿರ … Continued

ಫೆಬ್ರವರಿ 27ರಂದು ಪ್ರಧಾನಿ ಮೋದಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ- 2 ರೈಲ್ವೆ ಯೋಜನೆಗಳ ಶಂಕುಸ್ಥಾಪನೆ, ಬೆಳಗಾವಿಯಲ್ಲಿ 2,700 ಕೋಟಿ ರೂ. ಯೋಜನೆಗಳಿಗೆ ಚಾಲನೆ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 27 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣದ ಉದ್ಘಾಟನೆ ಮತ್ತು 1,000 ಕೋಟಿ ರೂ.ಗಳ ಎರಡು ರೈಲ್ವೆ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಪಿಎಂಒ ಪ್ರಕಟಣೆ ತಿಳಿಸಿದೆ. ಶಿವಮೊಗ್ಗ ವಿಮಾನ ನಿಲ್ದಾಣವನ್ನು ಸುಮಾರು 450 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ವಿಮಾನ ನಿಲ್ದಾಣದ ಪ್ರಯಾಣಿಕರ … Continued