ಹೊನ್ನಾವರ: ಶಿಷ್ಯರು-ಅಭಿಮಾನಿಗಳಿಂದ ಇಂದು ಹಿಂದೂಸ್ಥಾನೀ ಗಾಯಕ ಡಾ.ಅಶೋಕ ಹುಗ್ಗಣ್ಣವರಿಗೆ ಅಭಿನಂದನೆ, ಪುಸ್ತಕ ಲೋಕಾರ್ಪಣೆ, ನಾದಾರಾಧನೆ

ಹೊನ್ನಾವರ: ಶಿಷ್ಯರು, ಅಭಿಮಾನಿಗಳು ಹಾಗೂ ಸ್ನೇಹಿತರಿಂದ ಖ್ಯಾತ ಹಿಂದುಸ್ಥಾನೀ ಗಾಯಕ ಹಾಗೂ ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಎಸ್‌ಡಿಎಂ ಕಾಲೇಜಿನ ಸಂಗೀತ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿರುವ ಡಾ.ಅಶೋಕ ಹುಗ್ಗಣ್ಣವರ ಅವರಿಗೆ ಬೃಹತ್‌ ಅಭಿನಂದನೆ, ಚಂದ್ರಪ್ರಭಾ ಅಭಿನಂದನಾ ಗ್ರಂಥದ ಲೋಕಾರ್ಪಣೆ ಹಾಗೂ ನಾದಾಭಿನಂದನೆ ಕಾರ್ಯಕ್ರಮ ಹೊನ್ನಾವರದ ಕರ್ಕಿ ಸಮೀಪದ ಹವ್ಯಕ ಸಭಾಭವನದಲ್ಲಿ ಮೇ 1 ರಂದು ಅಪರಾಹ್ನ … Continued

ರಾಷ್ಟ್ರಮಟ್ಟದ ಅತ್ಯುತ್ತಮ ಕಾರ್ಯಕ್ರಮ ಅಧಿಕಾರಿ ಪ್ರಶಸ್ತಿ: ಜೆಎಸ್ಎಸ್‌ ನಿಂದ ಸನ್ಮಾನ

ಧಾರವಾಡ: ಜೆಎಸ್‌ಎಸ್ ಬನಶಂಕರಿ ಕಲಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕಕ್ಕೆ ಅತ್ಯತ್ತಮ ಘಟಕ ಮತ್ತು ಸುರೇಶಪ್ಪ ಸಜ್ಜನ ಅವರಿಗೆ ೨೦೧೯-೨೦೨೦ನೇ ಸಾಲಿನ ರಾಷ್ಟ್ರಮಟ್ಟದ ಅತ್ಯುತ್ತಮ ಕಾರ್ಯಕ್ರಮ ಅಧಿಕಾರಿ ಪ್ರಶಸ್ತಿಯನ್ನು ೨೪ ಸಪ್ಟೆಂಬರ್ ೨೦೨೧ ರಂದು ದೆಹಲಿಯ ಸುಶ್ಮಾಸ್ವರಾಜ ಭವನದಲ್ಲಿ ನೀಡಿ ಗೌರವಿಸಲಾಯಿತು. ಕಳೆದ ಆರು ವರ್ಷಗಳ ಅವಧಿಯಲ್ಲಿ ೧೦ ರಕ್ತದಾನ ಶಿಬಿರ, ೧೨ ಉಚಿತ … Continued