ಹುಬ್ಬಳ್ಳಿ : ಕಾಲೇಜ್‌ ಕ್ಯಾಂಪಸ್‌ ನಲ್ಲೇ ಚಾಕುವಿನಿಂದ ಇರಿದು ಕಾರ್ಪೊರೇಟರ್ ಪುತ್ರಿಯ ಹತ್ಯೆ ; ಯುವಕನ ಬಂಧನ

ಹುಬ್ಬಳ್ಳಿ: ಕಾಲೇಜ್‌ ಕ್ಯಾಂಪಸ್‌ ಒಳಗೆ ವಿದ್ಯಾರ್ಥಿನಿಯನ್ನು ಯುವಕನೊಬ್ಬ ಮನಬಂದಂತೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಗರದ ಬಿವಿಬಿ ಕಾಲೇಜಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಎಂಸಿಎ ವಿದ್ಯಾರ್ಥಿನಿಯನ್ನು ನೇಹಾ ಹಿರೇಮಠ ಎಂದು ಗುರುತಿಸಲಾಗಿದ್ದು, ಈಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್​ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ಎಂದು ಹೇಳಲಾಗಿದೆ. ಈ ದುಷ್ಕೃತ್ಯ ಎಸೆಗಿರುವ … Continued

ಮಂಡ್ಯ: ಶಾಲೆಗೆ ಮೊಬೈಲ್ ತಂದ ವಿದ್ಯಾರ್ಥಿನಿಗೆ ಬಟ್ಟೆ ಬಿಚ್ಚಿಸಿ ಕೊಠಡಿಯಲ್ಲಿ ಕೂಡಿ ಹಾಕಿದ ಮುಖ್ಯ ಶಿಕ್ಷಕಿ…!

ಮಂಡ್ಯ: ಶಾಲೆಗೆ ಮೊಬೈಲ್ ತಂದಿದ್ದ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕಿ ಅಮಾನವೀಯವಾಗಿ ನಡೆದುಕೊಂಡ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಶಾಲೆಗೆ ಮೊಬೈಲ್ ತಂದ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕಿ ಅಸಭ್ಯವಾಗಿ ನಡೆದುಕೊಂಡಿದ್ದು, ವಿದ್ಯಾರ್ಥಿನಿ ಬಟ್ಟೆ ಬಿಚ್ಚಿಸಿ ಕೊಠಡಿಯಲ್ಲಿ ಕೂಡಿ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಾರದ ಹಿಂದೆಯೇ ಈ … Continued