ನೀರಿನಲ್ಲಿ ಕೊಚ್ಚಿಹೋದ ದಂಪತಿ
ಹುಬ್ಬಳ್ಳಿ: ಕರಾವಳಿ ಕೆಲವು ಭಾಗಗಳು ಹಾಗೂ ಉತ್ತರ ಕರ್ನಾಟಕದ ವಿಜಯಪುರ, ಬಳ್ಳಾರಿ, ವಿಜಯನಗರ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮಳೆ ಜೋರಾಗಿ ಸುರಿಯುತ್ತಿದೆ. ವಿಜಯನಗರ ಜಿಲ್ಲೆಯಲ್ಲಿ ದಂಪತಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಹಗರಿಬೊಮ್ಮಹಳ್ಳಿ ತಾಲೂಕಿನ ತಂಬ್ರಹಳ್ಳಿ-ಮುತ್ಕೂರು ಗ್ರಾಮದ ನಿವಾಸಿಗಳಾದ ಮಲ್ಲಿಕಾರ್ಜುನ (55 ) ಹಾಗೂ ಸುಮಂಗಲಾ(48 ) ನೀರಿನಲ್ಲಿ ಕೊಚ್ಚಿಹೋದ ದಂಪತಿ. ಹೂವಿನಹಡಗಲಿ ತಾಲೂಕಿನ ಕಾಲ್ವಿ ಗ್ರಾಮದಲ್ಲಿ … Continued