ಭದ್ರಾವತಿ: ಕ್ಷುಲ್ಲಕ ಕಾರಣಕ್ಕೆ ಎರಡು ಕೋಮಿನ ಯುವಕರ ನಡುವೆ ಗಲಾಟೆ, ಕೆಲವರಿಗೆ ಗಾಯ

ಶಿವಮೊಗ್ಗ: ಕ್ಷುಲ್ಲಕ ಕಾರಣಕ್ಕೆ ಎರಡು ಕೋಮಿನ ಯುವಕರ ನಡುವೆ ಗಲಾಟೆ ನಡೆದ ಘಟನೆ ಭದ್ರಾವತಿಯ ಗಾಂಧಿ ವೃತ್ತದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಗಲಾಟೆಯಲ್ಲಿ ಅರವಿಂದ್ ಮತ್ತು ಗೌತಮ್ ಎಂಬುವವರಿಗೆ ಗಾಯವಾಗಿದೆ. ಇಬ್ಬರನ್ನು ಭದ್ರವತಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಂತರ ಆಸ್ಪತ್ರೆ ಬಳಿಯೂ ಎರಡು ಕೋಮಿನ ಯುವಕರ ನಡುವೆ ಗಲಾಟೆ ನಡೆದಿದ್ದು, ಗಲಾಟೆಯಲ್ಲಿ … Continued

ಶಿರೂರು: ಭೀಕರ ಅಪಘಾತದಲ್ಲಿ ಟೋಲ್​ ಗೇಟ್​ನಲ್ಲಿ ಆ್ಯಂಬುಲೆನ್ಸ್ ಪಲ್ಟಿ, ನಾಲ್ವರ ಸಾವು

ಬೈಂದೂರು: ಭೀಕರ ಅಪಘಾತದಲ್ಲಿ ಅತೀ ವೇಗದಿಂದ ಬಂದ ಅಂಬುಲೈನ್ಸ್ ನಿಯಂತ್ರಣ ತಪ್ಪಿದ ಪರಿಣಾಮ ಶಿರೂರು ಟೋಲ್ ಸಮೀಪದ ಕಂಬಕ್ಕೆ, ಡಿಕ್ಕಿ ಹೊಡೆದು ಪಲ್ಟಿಯಾಗಿ ನಾಲ್ವರು ಸಾವಿಗೀಡಾಗಿದ್ದಾರೆ. ಟೋಲ್‌ ಸಿಬ್ಬಂದಿಯೂ ಗಂಭೀರವಾಗಿ ಗಾಯಗೊಂಡಿದ್ದಾರೆ. ದೂರದಿಂದ ಆಂಬುಲೆನ್ಸ್ ಬರುತ್ತಿದ್ದ ಸದ್ದು ಕೇಳಿ ಟೋಲ್​ ಗೇಟ್​ನಲ್ಲಿದ್ದ ಮೂವರು ಆಂಬುಲೆನ್ಸ್ ಸರಾಗವಾಗಿ ಹೋಗಲೆಂದು ಮಳೆಯಲ್ಲೇ ಹೊರಗೆ ಓಡಿ ಬಂದು ಬ್ಯಾರಿಕೇಡ್​​ಗಳನ್ನು ತೆಗೆಯುತ್ತಿದ್ದಾಗ … Continued