ಉರಿ ಬಿಸಿಲಿನಲ್ಲಿ ʼತಲೆಗವಸುʼ..: ಸಿಸಿಟಿವಿ ಸುಳಿವಿನ ಮೇಲೆ ಪೊಲೀಸರು ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣ ಭೇದಿಸಿದ್ದು ಹೇಗೆ ?

ಪುಣೆ: ರಿಯಲ್ ಎಸ್ಟೇಟ್ ಸಂಸ್ಥೆಯ ನಿರ್ದೇಶಕರಾಗಿದ್ದ 26 ವರ್ಷದ ಯುವ ಉದ್ಯಮಿ ಕೇತನ್ ವಿಶಾಲ ಅಗರ್ವಾಲ್ ಅವರ ನಿಗೂಢ ಸಾವಿನ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌ ಸಿಕ್ಕಿದ್ದು, ಇದು ಆಕಸ್ಮಿಕ ಸಾವಲ್ಲ, ಇದು ಭೀಕರ ಕೊಲೆ ಎಂಬುದು ಬೆಳಕಿಗೆ ಬಂದಿದೆ. ನವೆಂಬರ್‌ನಲ್ಲಿ ಅದ್ದೂರಿಯಾಗಿ ಮದುವೆಯಾಗಬೇಕಾಗಿದ್ದ ಭಾವಿ ಪತ್ನಿಯೇ ತನ್ನ ಪ್ರೇಮಿಯೊಂದಿಗೆ ಸೇರಿ ಕೇತನ್‌ ಅವರನ್ನು ಲೋಹಗಢ ಕೋಟೆಯಿಂದ … Continued

ಎರಡು ಕೊಲೆ ಸಂಚು ವಿಫಲ ; ನಂತ್ರ ಜನ್ಮದಿನದ ನೆಪದಲ್ಲಿ ಕರೆದೊಯ್ದು ಭಾವಿ ಪತಿಯನ್ನೇ 400 ಅಡಿ ಪ್ರಪಾತಕ್ಕೆ ತಳ್ಳಿ ಸಾಯಿಸಿದ ಯುವತಿ !

ಪುಣೆ : ಮಹಾರಾಷ್ಟ್ರದ ಪುಣೆ ಸಮೀಪದ ಐತಿಹಾಸಿಕ ಲೋಹಗಢ್ ಕೋಟೆಯಲ್ಲಿ ನಡೆದ ಭೀಕರ ಚಾರಣ ದುರಂತ ಎಂದು ಆರಂಭದಲ್ಲಿ ವರದಿಯಾಗಿದ್ದ ಪ್ರಕರಣವೊಂದು ಈಗ ಒಂದು ಅತ್ಯಂತ ಕ್ರೂರ ಹಾಗೂ ವ್ಯವಸ್ಥಿತ ಕೊಲೆ ಸಂಚು ಎಂದು ಬೆಳಕಿಗೆ ಬಂದಿದೆ. ತನ್ನ ಭಾವಿ ಪತಿ, 26 ವರ್ಷದ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ವಿಶಾಲ ಅಗರ್ವಾಲ್‌ ಅವರನ್ನು ಅತ್ಯಂತ … Continued