ಅಪಘಾತಕ್ಕೀಡಾಗಿ ಹೊತ್ತಿ ಉರಿದ ಟಿಪ್ಪರ್, ಚಾಲಕ ಸಜೀವ ದಹನ

ಮಂಡ್ಯ : ಮದ್ದೂರು ಪಟ್ಟಣದಲ್ಲಿನ ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಚಾಲಕನ ಸಮೇತ ಟಿಪ್ಪರ್​ ಲಾರಿ ಸುಟ್ಟು ಕರಕಲಾಗಿರುವ ಘಟನೆ ಗುರುವಾರ ಮಾ.17ರ ಬೆಳಿಗ್ಗೆ ನಡೆದಿದೆ. ಮದ್ದೂರು ಪಟ್ಟಣದ ಬೆಂಗಳೂರು – ಮೈಸೂರು ಎಲ್ಐಸಿ ಕಚೇರಿ ಮುಂಭಾಗ ಘಟನೆ ನಡೆದಿದ್ದು, ಬಿಡದಿಯಿಂದ ಮೈಸೂರಿಗೆ ಜೆಲ್ಲಿ ತುಂಬಿಕೊಂಡು ತೆರಳುತ್ತಿದ್ದ ಲಾರಿ, ಎಲ್‌ಐಸಿ ಕಚೇರಿ ಬಳಿ ಬರುತ್ತಿದ್ದಂತೆ ಪಂಚರ್ … Continued