ವೀಡಿಯೊ…: ಎರಡು ಮನೆಯ ಸಾಕು ನಾಯಿಗಳ ಜಗಳ : ಇಬ್ಬರನ್ನು ಗುಂಡಿಕ್ಕಿ ಕೊಂದ ವ್ಯಕ್ತಿ, 6 ಜನರಿಗೆ ಗಾಯ

ಇಂದೋರ್‌: ಸಾಕುನಾಯಿಗಳ ನಡುವೆ ನಡೆದ ಕಾದಾಟವು ಅವುಗಳ ಮಾಲೀಕರ ನಡುವಿನ ಜಗಳಕ್ಕೆ ಕಾರಣವಾಗಿ ಇದು ಗುರುವಾರ ಇಬ್ಬರ ಸಾವಿನಲ್ಲಿ ಅಂತ್ಯಗೊಂಡ ಘಟನೆ ಇಂದೋರ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬ್ಯಾಂಕ್‌ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿರುವ ರಾಜಪಾಲ್ ಸಿಂಗ್ ರಜಾವತ್ ಗುರುವಾರ ರಾತ್ರಿ ತನ್ನ ಮನೆಯ ಬಾಲ್ಕನಿಯಿಂದ ಅಕ್ಕಪಕ್ಕದವರ ಮೇಲೆ ಗುಂಡು ಹಾರಿಸಿದ್ದು, ಇಬ್ಬರು … Continued