ಕಾಡಾನೆ ಜೊತೆಗಿನ ಕಾದಾಟದಲ್ಲಿ ಗಾಯಗೊಂಡು ಮೃತಪಟ್ಟ ದಸರಾ ಆನೆ ಗೋಪಾಲಸ್ವಾಮಿ

ಮೈಸೂರು: ನಾಡಹಬ್ಬ ಮೈಸೂರು ದಸರಾ ಗಜಪಡೆಯ ಕೇಂದ್ರಬಿಂದುಗಳಲ್ಲಿ ಒಂದಾದ ಗೋಪಾಲಸ್ವಾಮಿ (39) ಹೆಸರಿನ ಆನೆ ಕಾಡಾನೆ ಜೊತೆ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದೆ. ಹುಣಸೂರು ತಾಲೂಕಿನ ಮತ್ತಿಗೋಡು ಆನೆ ಶಿಬಿರದಲ್ಲಿದ್ದ ಗೋಪಾಲಸ್ವಾಮಿ ಆನೆಯನ್ನು ಕಾಡಿಗೆ ಬಿಡಲಾಗಿತ್ತು. ಹನಗೋಡು ಸಮೀಪದಲ್ಲಿ ಇತ್ತೀಚೆಗೆ ಸೆರೆ ಹಿಡಿಯಲಾಗಿದ್ದ ಅಯ್ಯಪ್ಪ ಎಂಬ ಕಾಡಾನೆ ಜೊತೆ ಕಾದಾಟ ನಡೆಸಿದ ನಂತರ ಆನೆ ಗೋಪಾಲಸ್ವಾಮಿ … Continued