ಅವರು 4ನೇ ತರಗತಿಯಲ್ಲಿದ್ದಾಗ ಹೊಡೆದಾಡಿಕೊಂಡಿದ್ರು… ಈಗ 50 ವರ್ಷಗಳ ನಂತರ ಭೇಟಿಯಾದಾಗ ಥಳಿಸಿ ಸೇಡು ತೀರಿಸಿಕೊಂಡ್ರು…!

ಕಾಸರಗೋಡು : ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಅಸಾಮಾನ್ಯ ಘಟನೆಯೊಂದು ವರದಿಯಾಗಿದೆ. 62 ವರ್ಷದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದ್ದು, ಇದು 50 ವರ್ಷದ ಹಿಂದಿನ ಬಾಲ್ಯದಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಇಬ್ಬರು ಸೇರಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕೃಷ್ಣನ್ ಎಂಬವರ … Continued

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳ ಕುರ್ಚಿಗಾಗಿ ಬಡಿದಾಡಿಕೊಂಡ ಬಿಜೆಪಿ ನಾಯಕರು….! ವೀಡಿಯೊ ವೈರಲ್‌

ಲಕ್ನೋ : ಮುಖ್ಯ ಅತಿಥಿಗಳ ಕುರ್ಚಿಗಾಗಿ ಬಿಜೆಪಿ ನಾಯಕರು ಹೊಡೆದಾಡಿಕೊಂಡ ಘಟನೆ ಉತ್ತರಪ್ರದೇಶದ ಉತ್ತರ ಪ್ರದೇಶದ ಮೊರಾದಾಬಾದ್‍ನ ಛಜಲತ್ ಬ್ಲಾಕ್‍ನಲ್ಲಿ ಗುರುವಾರ (ಮಾರ್ಚ್‌ 27) ನಡೆದಿದೆ. ಬಿಜೆಪಿ ಸರ್ಕಾರ ಎಂಟು ವರ್ಷಗಳನ್ನು ಪೂರೈಸಿದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಮತ್ತು ಬ್ಲಾಕ್ ಅಧ್ಯಕ್ಷರ ನಡುವೆ ಮುಖ್ಯ ಅತಿಥಿಗಳ ಕುರ್ಚಿಗಾಗಿ ಜಗಳ ನಡೆದಿದ್ದು, ಈ ಜಗಳ ತಾರಕಕ್ಕೇರಿ … Continued

ವೀಡಿಯೊ…| ಕೋರ್ಟ್‌ ಆವರಣದಲ್ಲಿಯೇ ಬಡಿದಾಡಿಕೊಂಡ ಅತ್ತೆ-ಸೊಸೆ, ಸಂಬಂಧಿಕರು…! ವಿಡಿಯೋ ವೈರಲ್‌

ನ್ಯಾಯಾಲಯದ ವಿಚಾರಣೆಗೆಂದು ಬಂದಿದ್ದ ಅತ್ತೆ-ಸೊಸೆ ನಡುವೆ ಮಾರಾಮಾರಿ ನಡೆದ ಘಟನೆ ನಾಸಿಕ್‌ನಲ್ಲಿ ಗುರುವಾರ( ಫೆ.20) ಮಧ್ಯಾಹ್ನ ನಡೆದಿದೆ. ನ್ಯಾಯಾಲಯದ ಪ್ರವೇಶದ್ವಾರದಲ್ಲಿ ನಡೆದ ಹೊಡೆದಾಟವು ಅಲ್ಲಿದ್ದವರನ್ನು ಬೆಚ್ಚಿಬೀಳಿಸಿದೆ. ಕೋರ್ಟ್‌ ವಿಚಾರಣೆಗೆ ಹಾಜರಾಗಿದ್ದ ಅತ್ತೆ ಸೊಸೆ ನ್ಯಾಯಾಲಯದ ಆವರಣದಲ್ಲಿಯೇ ಜಗಳವಾಡಿದ್ದಾರೆ. ತೀವ್ರ ವಾಗ್ವಾದ ನಡೆದ ನಂತರ ಎರಡೂ ಕಡೆಯವರ ನಡುವೆ ದೊಡ್ಡ ಮಾರಾಮಾರಿಯೇ ನಡೆಯಿತು. ವೀಡಿಯೋದಲ್ಲಿ, ಕುಟುಂಬದ ಸದಸ್ಯರು … Continued

ವೀಡಿಯೊ…| ನಡುಬೀದಿಯಲ್ಲೇ ದೊಣ್ಣೆಗಳಿಂದ ಪರಸ್ಪರ ಬಡಿದಾಡಿಕೊಂಡ ಮಹಿಳೆಯರ ಗುಂಪು…; ಸುತ್ತಲಿನ ಜನ ಕಂಗಾಲು

ಉತ್ತರ ಪ್ರದೇಶದ ಬಾಗ್‌ಪತ್ ಪಟ್ಟಣದಲ್ಲಿ ಮಹಿಳೆಯರ ಎರಡು ಗುಂಪುಗಳ ನಡುವಿನ ಬಡಿದಾಟದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡಿಂಗ್ ಆಗಿದೆ. ಮಹಿಳೆಯರು ದೊಣ್ಣೆ ದೊಣ್ಣೆಗಳಲ್ಲಿ ಬಡಿದಾಡಿಕೊಂಡಿದ್ದಾರೆ. ಉತ್ತರ ಪ್ರದೇಶದ ಬಾಗ್‌ಪತ್‌ನ ದೋಘಾಟ್ ಪ್ರದೇಶದ ಜನನಿಬಿಡ ರಸ್ತೆಯಲ್ಲಿ ಮಹಿಳೆಯರ ಗುಂಪೊಂದು ಕ್ಷುಲ್ಲಕ ಕಾರಣಕ್ಕೆ ಮಹಿಳೆಯರು ಪರಸ್ಪರ ಬಡಿದಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಗುರುವಾರ ಉತ್ತರ ಪ್ರದೇಶದ ದೋಘಾಟ್‌ನಲ್ಲಿ ಕ್ಷುಲ್ಲಕ ವಿಷಯಕ್ಕೆ … Continued

ವಿವಾಹದ ವೇಳೆ ವಧುವಿಗೆ ಚುಂಬಿಸಿದ ವರ; ಮದುವೆ ಮಂಟಪದಲ್ಲೇ ದೊಣ್ಣೆಯಿಂದ ಹೊಡೆದಾಟ…!

ಸೋಮವಾರ ನಡೆದ ತಮ್ಮ ವಿವಾಹದ ವೇಳೆ ವರನೊಬ್ಬ ತನ್ನ ವಧುವಿಗೆ ಸಾರ್ವಜನಿಕವಾಗಿ ಚುಂಬಿಸಿದ್ದು ಎರಡು ಕುಟುಂಬಗಳ ನಡುವೆ ಹೊಡೆದಾಟಕ್ಕೆ ಕಾರಣವಾದ ಘಟನೆ ಉತ್ತರ ಪ್ರದೇಶದ ಹಾಪುರದಲ್ಲಿ ನಡೆದಿದೆ. ವರಮಾಲಾ ಸಮಾರಂಭದಲ್ಲಿ ನವವಿವಾಹಿತರು ಚುಂಬನ ವಿನಿಮಯ ಮಾಡಿಕೊಂಡ ನಂತರ ವಧುವಿನ ಕುಟುಂಬವು ವರನ ಸಂಬಂಧಿಕರನ್ನು ವೇದಿಕೆಯಲ್ಲಿ ಥಳಿಸಿತು. ಹಾಗೂ ನಂತರ ಉತ್ತರ ಪ್ರದೇಶದ ಹಾಪುರದ ಅಶೋಕ್ ನಗರದಲ್ಲಿನ … Continued

ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದು, ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿದ ಘಟನೆ ಬೆಂಗಳೂರಿನ ರಾಗಿಗುಡ್ಡ ಬಳಿ ನಡೆದಿದೆ ಎಂದು ವರದಿಯಾಗಿದೆ. ಮಾರ್ಚ್‌ 27ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಬಂದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೇರೆ ಬೇರೆ ಕಡೆಗಳಿಂದ … Continued

ವೀಡಿಯೊ…| ಎರಡು ಹುಲಿಗಳ ಭೀಕರ ಕಾಳಗ : ಗೆದ್ದಿದ್ದು ಯಾರು..? ; ವೀಕ್ಷಿಸಿ

ಪ್ರಾಣಿಗಳು ಸಹ ಪ್ರಾಬಲ್ಯಕ್ಕಾಗಿ ಪರಸ್ಪರ ಹೋರಾಡುತ್ತವೆ. ಹುಲಿ ಆಕಸ್ಮಿಕವಾಗಿ ಮತ್ತೊಂದು ಹುಲಿಯ ಪ್ರದೇಶವನ್ನು ಪ್ರವೇಶಿಸಿದರೆ, ಆಗ ಅವುಗಳ ನಡುವೆ ಕಾದಾಟ ಖಚಿತ. ಆ ಪ್ರದೇಶದ ಮೇಲೆ ಅಧಿಕಾರ ಸ್ಥಾಪಿಸಲು ಒಂದು ಮತ್ತೊಂದನ್ನು ಕೊಲ್ಲಲು ಮುಂದಾಗುತ್ತದೆ. ಮತ್ತು ಅದರಲ್ಲಿ ಒಂದು ಆ ಸ್ಥಳದಿಂದ ಬಿಟ್ಟು ಹೋಗುವ ವರೆಗೂ ಅಥವಾ ಸಾಯುವ ವರೆಗೂ ಹೋರಾಟ ಮುಂದುವರಿಯುತ್ತದೆ. ಪ್ರಸ್ತುತ, ಅಂತಹ … Continued

ಹಾಸನ: ಬೇಲೂರಿನ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ

  ಹಾಸನ : ಹಾಸನದ ಬೇಲೂರಿನಲ್ಲಿ ನಡೆದ ಕಾಂಗ್ರೆಸ್‌ ಕಾರ್ಯರ್ತರ ಸಭೆಯಲ್ಲಿ ಮಾರಾಮಾರಿ ನಡೆದಿದೆ. ಕುರ್ಚಿಗಳನ್ನು ಹಿಡಿದು ಹೊಡೆದಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಸಭೆಗಾಗಿ ಹಾಕಲಾಗಿದ್ದ ಕುರ್ಚಿಗಳನ್ನು ಒಡೆದು ಪುಡಿ, ಪುಡಿ ಮಾಡಿದ್ದಾರೆ. ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ರಾಜ್ಯದ ಆಡಳಿತ ಪಕ್ಷವಾದ ಕಾಂಗ್ರೆಸ್ ರಾಜ್ಯದಲ್ಲಿ 20 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿ ಇಟ್ಟುಕೊಂಡಿದೆ. ಸ್ಥಳೀಯ ಮಟ್ಟದಲ್ಲಿ … Continued

ವೀಡಿಯೊ…| ಲಿಫ್ಟ್‌ ನಲ್ಲಿ ನಾಯಿ ಕರೆದೊಯ್ಯುವ ವಿಚಾರವಾಗಿ ಮಹಿಳೆ-ಮಾಜಿ ಐಎಎಸ್ ಅಧಿಕಾರಿ ನಡುವೆ ಹೊಡೆದಾಟ

ಲಿಫ್ಟ್‌ನಲ್ಲಿ ನಾಯಿಯನ್ನು ಕರೆದೊಯ್ಯುವ ವಿಚಾರವಾಗಿ ಸೋಮವಾರ ನೋಯ್ಡಾ ಅಪಾರ್ಟ್‌ಮೆಂಟ್‌ನಲ್ಲಿ ನಿವಾಸಿಗಳ ನಡುವೆ ಘರ್ಷಣೆಗೆ ಕಾರಣವಾಯಿತು. ಸೆಕ್ಟರ್ 108 ರಲ್ಲಿನ ಪಾರ್ಕ್ ಲಾರೆಟ್ ಸೊಸೈಟಿಯಲ್ಲಿ ಮಹಿಳೆಯೊಬ್ಬರು ತನ್ನ ನಾಯಿಯನ್ನು ಲಿಫ್ಟ್‌ನಲ್ಲಿ ಕರೆದೊಯ್ಯಲು ನಿವೃತ್ತ ಅಧಿಕಾರಿಯೊಬ್ಬರು ಆಕ್ಷೇಪ ಮಾಡಿದ ನಂತರ ಹೊಡೆದಾಟ ನಡೆಯಿತು ಮತ್ತು ನಂತರ ಕಪಾಳಮೋಕ್ಷವನ್ನೂ ಮಾಡಿಕೊಂಡರು. ನಿವೃತ್ತ ಅಧಿಕಾರಿ ಮತ್ತು ನಾಯಿ ಮಾಲೀಕರು ಇಬ್ಬರೂ ತಮ್ಮ … Continued