ಭಾರತದ ಧ್ವನಿಗಾಗಿ ಹೋರಾಡ್ತೇನೆ, ಅದಕ್ಕಾಗಿ ಯಾವುದೇ ಬೆಲೆ ತೆರಲು ಸಿದ್ಧ: ಅನರ್ಹಗೊಂಡ ನಂತರ ರಾಹುಲ್‌ ಗಾಂಧಿ ಮೊದಲ ಪ್ರತಿಕ್ರಿಯೆ

ನವದೆಹಲಿ: ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಂಡ ನಂತರ ರಾಹುಲ್ ಗಾಂಧಿ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಲೋಕಸಭೆಯ ಸೆಕ್ರೆಟರಿಯೇಟ್‌ನ ಅನರ್ಹಗೊಳಿಸಿದ ಆದೇಶದ ನಂತರ ಟ್ವಿಟರ್‌ನಲ್ಲಿ ಪೋಸ್ಟ್‌ನಲ್ಲಿ, ರಾಹುಲ್‌ ಗಾಂಧಿ ಅವರು ಭಾರತದ ಧ್ವನಿಗಾಗಿ ಯಾವುದೇ ಬೆಲೆ ತೆರಲು ಸಿದ್ಧ ಎಂದು ಹೇಳಿದ್ದಾರೆ. ನಾನು ಭಾರತದ ಧ್ವನಿಗಾಗಿ ಹೋರಾಡುತ್ತಿದ್ದೇನೆ. ಇದಕ್ಕಾಗಿ ನಾನು ಯಾವುದೇ ಬೆಲೆ ತೆರಲು ಸಿದ್ಧ’ ಎಂದು … Continued