ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದು, ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿದ ಘಟನೆ ಬೆಂಗಳೂರಿನ ರಾಗಿಗುಡ್ಡ ಬಳಿ ನಡೆದಿದೆ ಎಂದು ವರದಿಯಾಗಿದೆ. ಮಾರ್ಚ್‌ 27ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಬಂದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೇರೆ ಬೇರೆ ಕಡೆಗಳಿಂದ … Continued

ವೀಡಿಯೊ…| ಎರಡು ಹುಲಿಗಳ ಭೀಕರ ಕಾಳಗ : ಗೆದ್ದಿದ್ದು ಯಾರು..? ; ವೀಕ್ಷಿಸಿ

ಪ್ರಾಣಿಗಳು ಸಹ ಪ್ರಾಬಲ್ಯಕ್ಕಾಗಿ ಪರಸ್ಪರ ಹೋರಾಡುತ್ತವೆ. ಹುಲಿ ಆಕಸ್ಮಿಕವಾಗಿ ಮತ್ತೊಂದು ಹುಲಿಯ ಪ್ರದೇಶವನ್ನು ಪ್ರವೇಶಿಸಿದರೆ, ಆಗ ಅವುಗಳ ನಡುವೆ ಕಾದಾಟ ಖಚಿತ. ಆ ಪ್ರದೇಶದ ಮೇಲೆ ಅಧಿಕಾರ ಸ್ಥಾಪಿಸಲು ಒಂದು ಮತ್ತೊಂದನ್ನು ಕೊಲ್ಲಲು ಮುಂದಾಗುತ್ತದೆ. ಮತ್ತು ಅದರಲ್ಲಿ ಒಂದು ಆ ಸ್ಥಳದಿಂದ ಬಿಟ್ಟು ಹೋಗುವ ವರೆಗೂ ಅಥವಾ ಸಾಯುವ ವರೆಗೂ ಹೋರಾಟ ಮುಂದುವರಿಯುತ್ತದೆ. ಪ್ರಸ್ತುತ, ಅಂತಹ … Continued

ಹಾಸನ: ಬೇಲೂರಿನ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ

  ಹಾಸನ : ಹಾಸನದ ಬೇಲೂರಿನಲ್ಲಿ ನಡೆದ ಕಾಂಗ್ರೆಸ್‌ ಕಾರ್ಯರ್ತರ ಸಭೆಯಲ್ಲಿ ಮಾರಾಮಾರಿ ನಡೆದಿದೆ. ಕುರ್ಚಿಗಳನ್ನು ಹಿಡಿದು ಹೊಡೆದಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಸಭೆಗಾಗಿ ಹಾಕಲಾಗಿದ್ದ ಕುರ್ಚಿಗಳನ್ನು ಒಡೆದು ಪುಡಿ, ಪುಡಿ ಮಾಡಿದ್ದಾರೆ. ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ರಾಜ್ಯದ ಆಡಳಿತ ಪಕ್ಷವಾದ ಕಾಂಗ್ರೆಸ್ ರಾಜ್ಯದಲ್ಲಿ 20 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿ ಇಟ್ಟುಕೊಂಡಿದೆ. ಸ್ಥಳೀಯ ಮಟ್ಟದಲ್ಲಿ … Continued

ವೀಡಿಯೊ…| ಲಿಫ್ಟ್‌ ನಲ್ಲಿ ನಾಯಿ ಕರೆದೊಯ್ಯುವ ವಿಚಾರವಾಗಿ ಮಹಿಳೆ-ಮಾಜಿ ಐಎಎಸ್ ಅಧಿಕಾರಿ ನಡುವೆ ಹೊಡೆದಾಟ

ಲಿಫ್ಟ್‌ನಲ್ಲಿ ನಾಯಿಯನ್ನು ಕರೆದೊಯ್ಯುವ ವಿಚಾರವಾಗಿ ಸೋಮವಾರ ನೋಯ್ಡಾ ಅಪಾರ್ಟ್‌ಮೆಂಟ್‌ನಲ್ಲಿ ನಿವಾಸಿಗಳ ನಡುವೆ ಘರ್ಷಣೆಗೆ ಕಾರಣವಾಯಿತು. ಸೆಕ್ಟರ್ 108 ರಲ್ಲಿನ ಪಾರ್ಕ್ ಲಾರೆಟ್ ಸೊಸೈಟಿಯಲ್ಲಿ ಮಹಿಳೆಯೊಬ್ಬರು ತನ್ನ ನಾಯಿಯನ್ನು ಲಿಫ್ಟ್‌ನಲ್ಲಿ ಕರೆದೊಯ್ಯಲು ನಿವೃತ್ತ ಅಧಿಕಾರಿಯೊಬ್ಬರು ಆಕ್ಷೇಪ ಮಾಡಿದ ನಂತರ ಹೊಡೆದಾಟ ನಡೆಯಿತು ಮತ್ತು ನಂತರ ಕಪಾಳಮೋಕ್ಷವನ್ನೂ ಮಾಡಿಕೊಂಡರು. ನಿವೃತ್ತ ಅಧಿಕಾರಿ ಮತ್ತು ನಾಯಿ ಮಾಲೀಕರು ಇಬ್ಬರೂ ತಮ್ಮ … Continued