ಹಾಸನ: ಬೇಲೂರಿನ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ

  ಹಾಸನ : ಹಾಸನದ ಬೇಲೂರಿನಲ್ಲಿ ನಡೆದ ಕಾಂಗ್ರೆಸ್‌ ಕಾರ್ಯರ್ತರ ಸಭೆಯಲ್ಲಿ ಮಾರಾಮಾರಿ ನಡೆದಿದೆ. ಕುರ್ಚಿಗಳನ್ನು ಹಿಡಿದು ಹೊಡೆದಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಸಭೆಗಾಗಿ ಹಾಕಲಾಗಿದ್ದ ಕುರ್ಚಿಗಳನ್ನು ಒಡೆದು ಪುಡಿ, ಪುಡಿ ಮಾಡಿದ್ದಾರೆ. ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ರಾಜ್ಯದ ಆಡಳಿತ ಪಕ್ಷವಾದ ಕಾಂಗ್ರೆಸ್ ರಾಜ್ಯದಲ್ಲಿ 20 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿ ಇಟ್ಟುಕೊಂಡಿದೆ. ಸ್ಥಳೀಯ ಮಟ್ಟದಲ್ಲಿ … Continued

ವೀಡಿಯೊ…| ಲಿಫ್ಟ್‌ ನಲ್ಲಿ ನಾಯಿ ಕರೆದೊಯ್ಯುವ ವಿಚಾರವಾಗಿ ಮಹಿಳೆ-ಮಾಜಿ ಐಎಎಸ್ ಅಧಿಕಾರಿ ನಡುವೆ ಹೊಡೆದಾಟ

ಲಿಫ್ಟ್‌ನಲ್ಲಿ ನಾಯಿಯನ್ನು ಕರೆದೊಯ್ಯುವ ವಿಚಾರವಾಗಿ ಸೋಮವಾರ ನೋಯ್ಡಾ ಅಪಾರ್ಟ್‌ಮೆಂಟ್‌ನಲ್ಲಿ ನಿವಾಸಿಗಳ ನಡುವೆ ಘರ್ಷಣೆಗೆ ಕಾರಣವಾಯಿತು. ಸೆಕ್ಟರ್ 108 ರಲ್ಲಿನ ಪಾರ್ಕ್ ಲಾರೆಟ್ ಸೊಸೈಟಿಯಲ್ಲಿ ಮಹಿಳೆಯೊಬ್ಬರು ತನ್ನ ನಾಯಿಯನ್ನು ಲಿಫ್ಟ್‌ನಲ್ಲಿ ಕರೆದೊಯ್ಯಲು ನಿವೃತ್ತ ಅಧಿಕಾರಿಯೊಬ್ಬರು ಆಕ್ಷೇಪ ಮಾಡಿದ ನಂತರ ಹೊಡೆದಾಟ ನಡೆಯಿತು ಮತ್ತು ನಂತರ ಕಪಾಳಮೋಕ್ಷವನ್ನೂ ಮಾಡಿಕೊಂಡರು. ನಿವೃತ್ತ ಅಧಿಕಾರಿ ಮತ್ತು ನಾಯಿ ಮಾಲೀಕರು ಇಬ್ಬರೂ ತಮ್ಮ … Continued