ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆ ರೇಸ್ನಲ್ಲಿ ಈಗ ದಿಗ್ವಿಜಯ ಸಿಂಗ್: ಸೆಪ್ಟೆಂಬರ್ 30ರಂದು ನಾಮಪತ್ರ ಸಲ್ಲಿಕೆ..?!
ನವದೆಹಲಿ: ರಾಜಸ್ಥಾನದ ಬಿಕ್ಕಟ್ಟಿನ ನಂತರ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಈಗ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ರೇಸ್ನಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಂದು, ಬುಧವಾರ ರಾತ್ರಿ ದೆಹಲಿಗೆ ಮರಳಲಿರುವ ದಿಗ್ವಿಜಯ ಸಿಂಗ್ ಸೆಪ್ಟೆಂಬರ್ 30ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಅದು ಹೇಳಿದೆ. ರಾಜಸ್ಥಾನ ಕಾಂಗ್ರೆಸ್ನಲ್ಲಿ ಬಂಡಾಯದ ನಂತರ ಅಶೋಕ್ ಗೆಹ್ಲೋಟ್ ಅವರ ಕಾಂಗ್ರೆಸ್ ಅಧ್ಯಕ್ಷ … Continued