ನೀವು ಇತಿಹಾಸಕಾರರೋ-ಭಾಷಾಶಾಸ್ತ್ರಜ್ಞರೋ..? ಕನ್ನಡ ಕುರಿತ ಹೇಳಿಕೆಗೆ ನಟ ಕಮಲ ಹಾಸನ್ ತರಾಟೆಗೆ ; ಕ್ಷಮೆ ಕೇಳಲು ಮೌಖಿಕವಾಗಿ ಹೇಳಿದ ಹೈಕೋರ್ಟ್‌

ಬೆಂಗಳೂರು :  “ಕನ್ನಡ ತಮಿಳಿನಿಂದ ಜನಿಸಿದ್ದು” ಎಂದು ನಟ ಕಮಲ್ ಹಾಸನ್ ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನೀವು ಜನಸಾಮಾನ್ಯರ ಭಾವನೆಗಳನ್ನು ನೋಯಿಸಲು ಸಾಧ್ಯವಿಲ್ಲ” ಎಂದು ಮಂಗಳವಾರ ಹೇಳಿರುವ ಕರ್ನಾಟಕ ಹೈಕೋರ್ಟ್ ಕಮಲ ಹಾಸನ್ ತಮ್ಮ ಹೇಳಿಕೆಗೆ ಕ್ಷಮೆಯಾಚಿಸುವಂತೆ ಮೌಖಿಕವಾಗಿ ಸೂಚಿಸಿದೆ.. ಈ ಹೇಳಿಕೆಗಳ ಬಗ್ಗೆ ಆಧಾರವನ್ನು ಕೇಳಿತು … Continued